AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ. ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ […]

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:14 PM

Share

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ.

ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ ಗರ್ಭಿಣಿ ಅಳಲು ತೋಡಿಕೊಂಡಿದ್ದಾರೆ.

Published On - 12:59 pm, Wed, 27 May 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ