AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ. ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ […]

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:14 PM

Share

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ.

ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ ಗರ್ಭಿಣಿ ಅಳಲು ತೋಡಿಕೊಂಡಿದ್ದಾರೆ.

Published On - 12:59 pm, Wed, 27 May 20

ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ರಾಹುಲ್ ಗಾಂಧಿ ನಾಯಕನ ಸ್ಥಾನ ತ್ಯಾಗ ಮಾಡಬೇಕು; AIUDF ನಾಯಕ ಪ್ರತಿಕ್ರಿಯೆ
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಕರ್ನಾಟಕದ ಬ್ಯಾಟಿಂಗ್, ಬೌಲಿಂಗ್ ಸ್ಟ್ರೆಂತ್ ವಿವರಿಸಿದ ವಿನಯ್ ಕುಮಾರ್
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!