AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ. ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ […]

5 ದಿನ ಆಯ್ತು ರಿಪೋರ್ಟ್ ಬಂದಿಲ್ಲ, ಕ್ವಾರಂಟೈನ್ ಕೇಂದ್ರದಲ್ಲಿ ಗರ್ಭಿಣಿ ತೊಳಲಾಟ
ಸಾಧು ಶ್ರೀನಾಥ್​
| Edited By: |

Updated on:May 27, 2020 | 2:14 PM

Share

ಬೆಂಗಳೂರು: ಕ್ವಾರಂಟೈನ್ ಹೆಸರಿನಲ್ಲಿ ವಿದೇಶದಿಂದ ಬಂದಿದ್ದ 8 ತಿಂಗಳ ಗರ್ಭಿಣಿಯನ್ನ ಹೋಟೆಲ್​ನಲ್ಲಿ ಕೂಡಿಹಾಕಿದ್ದಾರೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಖತಾರ್​ನಿಂದ ಕಳೆದ ಶುಕ್ರವಾರ ಬೆಂಗಳೂರಿಗೆ ಗರ್ಭಿಣಿ ಬಂದಿದ್ದರು. ಸದ್ಯ ಹೋಟೆಲ್​ನಲ್ಲಿ ಗರ್ಭಿಣಿಯನ್ನು ಕ್ವಾರಂಟೈನ್ ಮಾಡಿದ್ದಾರೆ.

ಆರೋಗ್ಯ ಇಲಾಖೆ ನಿಯಮದಂತೆ ಗರ್ಭಿಣಿಯರಿಗೆ 48 ಗಂಟೆಗಳಲ್ಲಿ ಟೆಸ್ಟ್ ರಿಪೋರ್ಟ್ ಮಾಡಬೇಕು. ನೆಗೆಟಿವ್ ಬಂದ್ರೆ ಹೋಂ ಕ್ವಾರಂಟೈನ್​ಗೆ ಕಳುಹಿಸಬೇಕು. ಆದ್ರೆ 5 ದಿನಗಳಾದ್ರೂ ಕೊರೊನಾ ವರದಿ ಬಂದಿಲ್ಲ. ಇದು ಅಧಿಕಾರಿಗಳ ಬೇಜವಾಬ್ದಾರಿ ತೋರಿಸುತ್ತಿದೆ. ಹೋಟೆಲ್ ಕ್ವಾರಂಟೈನ್​ನಲ್ಲಿರುವುದಕ್ಕೆ ನಮಗೆ ಭಯವಾಗ್ತಿದೆ. ವಿದೇಶದಿಂದ ಬೆಂಗಳೂರಿಗೆ ವಾಪಸಾಗಿರುವ ಗರ್ಭಿಣಿ ಅಳಲು ತೋಡಿಕೊಂಡಿದ್ದಾರೆ.

Published On - 12:59 pm, Wed, 27 May 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್