AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲೇ ಇದ್ರೂ ಗರ್ಭಿಣಿಯ ದೇಹ ಸೇರಿದ ಕೊರೊನಾ, ಜನರಲ್ಲಿ ಹೆಚ್ಚಾಯ್ತು ಆತಂಕ

ಕಲಬುರಗಿ: ಕೊರೊನಾ ವೈರಸ್ ಹುಡುಕಿ ಹುಡುಕಿ ಗರ್ಭಿಣಿಯರ ದೇಹ ಸೇರುತ್ತಿದೆ. ಮನೆಯಲ್ಲೇ ಇದ್ದರೂ ಕಾಳಗಿ ತಾಲೂಕಿನ ಗರ್ಭಿಣಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಜೂನ್ 8ರಂದು ವೈದ್ಯಕೀಯ ತಪಾಸಣೆಗೆ ತೆರಳಿದ್ದಾಗ ಗರ್ಭಿಣಿಗೆ ಕೊರೊನಾ ಟೆಸ್ಟ್‌ ಮಾಡಲಾಗಿತ್ತು. ನಿನ್ನೆ ಬಂದ ಕೊವಿಡ್ ಟೆಸ್ಟ್‌ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಮನೆಯಲ್ಲೇ ಇದ್ದರೂ ಕೊರೊನಾ ತಗುಲಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆ ಮಾಡಿದೆ. ಅದರಲ್ಲೂ ಕಲಬುರಗಿಯಲ್ಲೇ ಮೊದಲ ಕೊರೊನಾ ಪತ್ತೆಯಾಗಿದ್ದು, ಹಾಗೂ ಇಲ್ಲೇ ಸಾವು ನೋವುಗಳು ಕೂಡ ಜಾಸ್ತಿ. ಕಲಬುರಗಿ ಜನ ಇನ್ನಾದರು […]

ಮನೆಯಲ್ಲೇ ಇದ್ರೂ ಗರ್ಭಿಣಿಯ ದೇಹ ಸೇರಿದ ಕೊರೊನಾ, ಜನರಲ್ಲಿ ಹೆಚ್ಚಾಯ್ತು ಆತಂಕ
ಪ್ರಾತಿನಿಧಿಕ ಚಿತ್ರ
ಆಯೇಷಾ ಬಾನು
|

Updated on:Jun 15, 2020 | 11:21 AM

Share

ಕಲಬುರಗಿ: ಕೊರೊನಾ ವೈರಸ್ ಹುಡುಕಿ ಹುಡುಕಿ ಗರ್ಭಿಣಿಯರ ದೇಹ ಸೇರುತ್ತಿದೆ. ಮನೆಯಲ್ಲೇ ಇದ್ದರೂ ಕಾಳಗಿ ತಾಲೂಕಿನ ಗರ್ಭಿಣಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಜೂನ್ 8ರಂದು ವೈದ್ಯಕೀಯ ತಪಾಸಣೆಗೆ ತೆರಳಿದ್ದಾಗ ಗರ್ಭಿಣಿಗೆ ಕೊರೊನಾ ಟೆಸ್ಟ್‌ ಮಾಡಲಾಗಿತ್ತು. ನಿನ್ನೆ ಬಂದ ಕೊವಿಡ್ ಟೆಸ್ಟ್‌ ವರದಿಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ. ಮನೆಯಲ್ಲೇ ಇದ್ದರೂ ಕೊರೊನಾ ತಗುಲಿರುವುದು ಸ್ಥಳೀಯರಲ್ಲಿ ಆತಂಕಕ್ಕೆ ಎಡೆ ಮಾಡಿದೆ. ಅದರಲ್ಲೂ ಕಲಬುರಗಿಯಲ್ಲೇ ಮೊದಲ ಕೊರೊನಾ ಪತ್ತೆಯಾಗಿದ್ದು, ಹಾಗೂ ಇಲ್ಲೇ ಸಾವು ನೋವುಗಳು ಕೂಡ ಜಾಸ್ತಿ. ಕಲಬುರಗಿ ಜನ ಇನ್ನಾದರು ಹೆಚ್ಚಿನ ಎಚ್ಚರಿಕೆ ವಹಿಸಬೇಕಿದೆ.

Published On - 9:02 am, Mon, 15 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ