AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆರಿಗೆ ಬಳಿಕ ಬಾಣಂತಿಗೆ ಕೊರೊನಾ ಪಾಸಿಟಿವ್

ಬೆಂಗಳೂರು: ಹೆರಿಗೆ ಬಳಿಕ ಬಾಣಂತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿಗೆ ಸೋಂಕು ತಗುಲಿದೆ. 24 ವರ್ಷದ ಬಾಣಂತಿಗೆ ಮೇ 8 ರಂದು ಹೆರಿಗೆ ಬಳಿಕ ಸ್ಯಾಂಪಲ್ ಟೆಸ್ಟ್ ಮಾಡಲಾಗಿತ್ತು. ಗಂಟಲ ದ್ರವ ಟೆಸ್ಟ್​ನಲ್ಲಿ ಬಾಣಂತಿಗೆ ಕೊರೊನಾ ಇರೋದು ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಚಾಮರಾಜಪೇಟೆಯ ಛಲವಾದಿಪಾಳ್ಯ ವಾರ್ಡ್ ನಂ. 138ರ ವಿಳಾಸ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಛಲವಾದಿ ಪಾಳ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ.

ಹೆರಿಗೆ ಬಳಿಕ ಬಾಣಂತಿಗೆ ಕೊರೊನಾ ಪಾಸಿಟಿವ್
ಸಾಧು ಶ್ರೀನಾಥ್​
|

Updated on:May 11, 2020 | 9:20 AM

Share

ಬೆಂಗಳೂರು: ಹೆರಿಗೆ ಬಳಿಕ ಬಾಣಂತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ವಾಣಿ ವಿಲಾಸ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿಗೆ ಸೋಂಕು ತಗುಲಿದೆ. 24 ವರ್ಷದ ಬಾಣಂತಿಗೆ ಮೇ 8 ರಂದು ಹೆರಿಗೆ ಬಳಿಕ ಸ್ಯಾಂಪಲ್ ಟೆಸ್ಟ್ ಮಾಡಲಾಗಿತ್ತು.

ಗಂಟಲ ದ್ರವ ಟೆಸ್ಟ್​ನಲ್ಲಿ ಬಾಣಂತಿಗೆ ಕೊರೊನಾ ಇರೋದು ಪತ್ತೆಯಾಗಿದೆ. ಆಸ್ಪತ್ರೆಯಲ್ಲಿ ಚಾಮರಾಜಪೇಟೆಯ ಛಲವಾದಿಪಾಳ್ಯ ವಾರ್ಡ್ ನಂ. 138ರ ವಿಳಾಸ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಛಲವಾದಿ ಪಾಳ್ಯದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್ ದೃಢಪಟ್ಟಿದೆ.

Published On - 9:14 am, Mon, 11 May 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​