AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ. ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, […]

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು
KUSHAL V
| Updated By: ಸಾಧು ಶ್ರೀನಾಥ್​|

Updated on:Nov 20, 2020 | 4:13 PM

Share

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ.

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಶ್ರೀಕನ್ಯಾ ಕೊನೆಯುಸಿರೆಳೆದಿದ್ದಾಳೆ. ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಶ್ರೀಕನ್ಯಾಗೆ ಹೆಣ್ಣು ಮಗು ಬಗ್ಗೆ ಸುಳಿವು ಸಿಕ್ಕಿದ್ದಾರೂ ಹೇಗೆ? ಎಂಬುದು ನಿಗೂಢವಾಗಿದೆ. ಬಹುಶಃ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡಿದ್ದರೆ ಶ್ರೀಕನ್ಯಾ ಬದುಕುಳಿಯುತ್ತಿದ್ದರಾ..?

Published On - 4:12 pm, Fri, 20 November 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್