AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ. ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, […]

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು
KUSHAL V
| Edited By: ಸಾಧು ಶ್ರೀನಾಥ್​|

Updated on:Nov 20, 2020 | 4:13 PM

Share

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ.

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಶ್ರೀಕನ್ಯಾ ಕೊನೆಯುಸಿರೆಳೆದಿದ್ದಾಳೆ. ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಶ್ರೀಕನ್ಯಾಗೆ ಹೆಣ್ಣು ಮಗು ಬಗ್ಗೆ ಸುಳಿವು ಸಿಕ್ಕಿದ್ದಾರೂ ಹೇಗೆ? ಎಂಬುದು ನಿಗೂಢವಾಗಿದೆ. ಬಹುಶಃ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡಿದ್ದರೆ ಶ್ರೀಕನ್ಯಾ ಬದುಕುಳಿಯುತ್ತಿದ್ದರಾ..?

Published On - 4:12 pm, Fri, 20 November 20

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ