AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ. ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, […]

ಮತ್ತೆ ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವಿಸಿದ ಗರ್ಭಿಣಿ.. ಸಾವು
KUSHAL V
| Edited By: |

Updated on:Nov 20, 2020 | 4:13 PM

Share

ಚಿಕ್ಕಬಳ್ಳಾಪುರ: ಮತ್ತೆ ಹೆಣ್ಣು ಮಗುವಾಗುತ್ತೆ ಎಂಬ ಬೇಸರದಲ್ಲಿ ಗರ್ಭಿಣಿಯೊಬ್ಬಳು ಗರ್ಭ ನಿರೋಧಕ ಮಾತ್ರೆ ಸೇವಿಸಿ ಸಾವನ್ನಪ್ಪಿದ್ದಾಳೆ. ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಪೂಲವಾರಪಲ್ಲಿ ಗ್ರಾಮದ ನಿವಾಸಿ ಶ್ರೀಕನ್ಯಾ(27) ಮೃತ ದುರ್ದೈವಿ.

ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದೆಯಲ್ಲವೇ? ಶ್ರೀಕನ್ಯಾಗೆ ಈಗಾಗಲೇ ಇಬ್ಬರು ಹೆಣ್ಣು ಮಕ್ಕಳಿದ್ದರು. ಹಾಗಾಗಿ, ಮತ್ತೊಂದು ಹೆಣ್ಣು ಮಗು ಬೇಡವೆಂದು ಗರ್ಭ ನಿರೋಧಕ ಮಾತ್ರೆ ಸೇವನೆ ಮಾಡಿದ್ದಾರೆ. ಮಾತ್ರೆ ಸೇವನೆ ಬಳಿಕ ಗರ್ಭಣಿಗೆ ತೀವ್ರ ರಕ್ತಸ್ರಾವವಾಗಿತ್ತು. ಹಾಗಾಗಿ, ಶ್ರೀಕನ್ಯಾರನ್ನು ಕೂಡಲೇ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಶ್ರೀಕನ್ಯಾ ಕೊನೆಯುಸಿರೆಳೆದಿದ್ದಾಳೆ. ರಾಜ್ಯದಲ್ಲಿ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಶ್ರೀಕನ್ಯಾಗೆ ಹೆಣ್ಣು ಮಗು ಬಗ್ಗೆ ಸುಳಿವು ಸಿಕ್ಕಿದ್ದಾರೂ ಹೇಗೆ? ಎಂಬುದು ನಿಗೂಢವಾಗಿದೆ. ಬಹುಶಃ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅಳವಡಿಸಿಕೊಂಡಿದ್ದರೆ ಶ್ರೀಕನ್ಯಾ ಬದುಕುಳಿಯುತ್ತಿದ್ದರಾ..?

Published On - 4:12 pm, Fri, 20 November 20

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು