AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ. ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ […]

ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ
ಸಾಧು ಶ್ರೀನಾಥ್​
| Edited By: |

Updated on:Jul 03, 2020 | 5:48 PM

Share

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ.

ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ.

ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರ್ಭಿಣಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 5:45 pm, Fri, 3 July 20

Follow Us
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌