AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ. ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ. ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ […]

ಕೊವಿಡ್ ಟೆಸ್ಟ್ ಕಡ್ಡಾಯ, ಗರ್ಭಿಣಿಯರ ಪರದಾಟ
ಸಾಧು ಶ್ರೀನಾಥ್​
| Edited By: |

Updated on:Jul 03, 2020 | 5:48 PM

Share

ಕೋಲಾರ: ಜಿಲ್ಲಾಸ್ಫತ್ರೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಲು ಗರ್ಭಿಣಿ ಮಹಿಳೆಯರು ಪರದಾಡುತ್ತಿರುವ ಪರಿಸ್ಥಿತಿ ಕಂಡುಬಂದಿದೆ. ಪರೀಕ್ಷೆಗಾಗಿ ಗಂಟೆಗಟ್ಟಲೆ ಕಾದರೂ ಟೆಸ್ಟ್ ಮಾಡದೆ ಸಿಬ್ಬಂದಿ ಸತಾಯಿಸುತ್ತಿದ್ದಾರೆಂದು ಮಹಿಳೆಯರು ಆರೋಪಿಸಿದ್ದಾರೆ.

ಬೆಳಗ್ಗೆ 9ಗಂಟೆಗೆ ಜಿಲ್ಲಾ ಕೊವಿಡ್ ಆಸ್ಪತ್ರೆಗೆ ಗರ್ಭಿಣಿ ಮಹಿಳೆಯರು ಬಂದಿದ್ದಾರೆ. ಮಧ್ಯಾಹ್ನ 1 ಗಂಟೆಯಾದರೂ ಕೊರೊನಾ ಟೆಸ್ಟ್​ ಮಾಡಿಲ್ಲ. ಕೂರಲೂ‌ ವ್ಯವಸ್ಥೆಯಿಲ್ಲದೆ,  ತಿಂಡಿಯೂ ತಿನ್ನದೆ ತುಂಬು ಗರ್ಭಿಣಿ ಮಹಿಳೆಯರು ಕಂಗಾಲಾಗಿದ್ದಾರೆ.

ಗರ್ಭಿಣಿಯರನ್ನು ಪರೀಕ್ಷೆಗೆ ಒಳಪಡಿಸುವ ಟ್ರೂನೆಟ್ ಟ್ಯೂಬ್ ಸರಿಯಾಗಿ ಸರಬರಾಜಿಲ್ಲ ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆ ಉತ್ತರ ನೀಡುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಗರ್ಭಿಣಿ ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Published On - 5:45 pm, Fri, 3 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ