AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ […]

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?
KUSHAL V
|

Updated on:Nov 19, 2020 | 11:43 AM

Share

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡುತ್ತಿದೆ. ಇದರ ಅಂಗವಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯ ಕಲ್ಪಿಸುತ್ತಿದೆ.

ಜೊತೆಗೆ, ಕೋಲ್ಡ್ ಸ್ಟೋರೇಜ್ ಇರುವ ಆಸ್ಪತ್ರೆಗಳಲ್ಲಿಯೂ ಸಂಗ್ರಹ ಮಾಡಲು ವ್ಯವಸ್ಥೆ ನೀಡಲಾಗುತ್ತಿದೆ. ಕೊರೊನಾ ಲಸಿಕೆಯನ್ನ ಸಾಗಿಸಲು BBMP ಅಧಿಕಾರಿಗಳು ವ್ಯಾಕ್ಸಿನ್ ವ್ಯಾನ್ ವ್ಯವಸ್ಥೆ ಸಹ ಮಾಡಿದ್ದಾರೆ.

ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಆಯುಕ್ತರು ಭೇಟಿ ಟೌನ್‌ಹಾಲ್‌ನ ದಾಸಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ಕೊಟ್ಟರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ದಾಸ್ತಾನು ಕೇಂದ್ರದ ಲಸಿಕೆ ಸ್ಟೋರ್ ಮಾಡುವ ಬಾಕ್ಸ್‌ಗಳ ಪರಿಶೀಲನೆ ನಡೆಸಿದರು.

Published On - 11:34 am, Thu, 19 November 20

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ