AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ […]

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?
KUSHAL V
|

Updated on:Nov 19, 2020 | 11:43 AM

Share

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡುತ್ತಿದೆ. ಇದರ ಅಂಗವಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯ ಕಲ್ಪಿಸುತ್ತಿದೆ.

ಜೊತೆಗೆ, ಕೋಲ್ಡ್ ಸ್ಟೋರೇಜ್ ಇರುವ ಆಸ್ಪತ್ರೆಗಳಲ್ಲಿಯೂ ಸಂಗ್ರಹ ಮಾಡಲು ವ್ಯವಸ್ಥೆ ನೀಡಲಾಗುತ್ತಿದೆ. ಕೊರೊನಾ ಲಸಿಕೆಯನ್ನ ಸಾಗಿಸಲು BBMP ಅಧಿಕಾರಿಗಳು ವ್ಯಾಕ್ಸಿನ್ ವ್ಯಾನ್ ವ್ಯವಸ್ಥೆ ಸಹ ಮಾಡಿದ್ದಾರೆ.

ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಆಯುಕ್ತರು ಭೇಟಿ ಟೌನ್‌ಹಾಲ್‌ನ ದಾಸಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ಕೊಟ್ಟರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ದಾಸ್ತಾನು ಕೇಂದ್ರದ ಲಸಿಕೆ ಸ್ಟೋರ್ ಮಾಡುವ ಬಾಕ್ಸ್‌ಗಳ ಪರಿಶೀಲನೆ ನಡೆಸಿದರು.

Published On - 11:34 am, Thu, 19 November 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್