AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ […]

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?
KUSHAL V
|

Updated on:Nov 19, 2020 | 11:43 AM

Share

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡುತ್ತಿದೆ. ಇದರ ಅಂಗವಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯ ಕಲ್ಪಿಸುತ್ತಿದೆ.

ಜೊತೆಗೆ, ಕೋಲ್ಡ್ ಸ್ಟೋರೇಜ್ ಇರುವ ಆಸ್ಪತ್ರೆಗಳಲ್ಲಿಯೂ ಸಂಗ್ರಹ ಮಾಡಲು ವ್ಯವಸ್ಥೆ ನೀಡಲಾಗುತ್ತಿದೆ. ಕೊರೊನಾ ಲಸಿಕೆಯನ್ನ ಸಾಗಿಸಲು BBMP ಅಧಿಕಾರಿಗಳು ವ್ಯಾಕ್ಸಿನ್ ವ್ಯಾನ್ ವ್ಯವಸ್ಥೆ ಸಹ ಮಾಡಿದ್ದಾರೆ.

ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಆಯುಕ್ತರು ಭೇಟಿ ಟೌನ್‌ಹಾಲ್‌ನ ದಾಸಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ಕೊಟ್ಟರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ದಾಸ್ತಾನು ಕೇಂದ್ರದ ಲಸಿಕೆ ಸ್ಟೋರ್ ಮಾಡುವ ಬಾಕ್ಸ್‌ಗಳ ಪರಿಶೀಲನೆ ನಡೆಸಿದರು.

Published On - 11:34 am, Thu, 19 November 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!