AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ […]

ಕೊರೊನಾ ಲಸಿಕೆಯನ್ನು ಬೆಂಗಳೂರಿನ ಈ ಆಸ್ಪತ್ರೆಯಲ್ಲಿ ಸಂಗ್ರಹಣೆ ಮಾಡಲಾಗುವುದು.. ಯಾವುದದು?
KUSHAL V
|

Updated on:Nov 19, 2020 | 11:43 AM

Share

ಬೆಂಗಳೂರು: ದೇಶದಲ್ಲಿ ಶೀಘ್ರದಲ್ಲೇ ಕೊರೊನಾ ಲಸಿಕೆ‌ ಲಭ್ಯವಾಗುವ ಹಿನ್ನೆಲೆಯಲ್ಲಿ ಮೊದಲ‌ ಹಂತದಲ್ಲಿ ಕೊರೊನಾ ಲಸಿಕೆ ಸಂಗ್ರಹಿಸಲು ಸಿದ್ಧತೆ ನಡೆಸಲಾಗುತ್ತದೆ. ಅದರಲ್ಲೂ ನಗರಕ್ಕೆ ಬರುವ ಮೊದಲ ಹಂತದ ಲಸಿಕೆ ಸಂಗ್ರಹಿಸಿಡಲಾಗುವ ಆಸ್ಪತ್ರೆಯ ಸುತ್ತಲೂ ಹದ್ದಿನ ಕಣ್ಣು ಇಡಲಾಗುತ್ತಿದೆ. ಹೌದು, ಕೊರೊನಾ ವ್ಯಾಕ್ಸಿನ್ ಸಂಗ್ರಹಿಸಲು ಬಿಬಿಎಂಪಿಯಿಂದ ಸಿದ್ಧತೆ ನಡೆಯುತ್ತಿದ್ದು ನಗರದ ಟೌನ್​​ಹಾಲ್ ಬಳಿಯ ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.

ಬಿಬಿಎಂಪಿ ದಾಸಪ್ಪ ಆಸ್ಪತ್ರೆ ಸುತ್ತಮುತ್ತ ಸಿಸಿ ಕ್ಯಾಮರಾ ಅಳವಡಿಸಿದೆ. ಜೊತೆಗೆ, ದಾಸಪ್ಪ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆ ಮಾಡುತ್ತಿದೆ. ಇದರ ಅಂಗವಾಗಿ, ಕೋಲ್ಡ್ ಸ್ಟೋರೇಜ್ ಸೌಲಭ್ಯ ಕಲ್ಪಿಸುತ್ತಿದೆ.

ಜೊತೆಗೆ, ಕೋಲ್ಡ್ ಸ್ಟೋರೇಜ್ ಇರುವ ಆಸ್ಪತ್ರೆಗಳಲ್ಲಿಯೂ ಸಂಗ್ರಹ ಮಾಡಲು ವ್ಯವಸ್ಥೆ ನೀಡಲಾಗುತ್ತಿದೆ. ಕೊರೊನಾ ಲಸಿಕೆಯನ್ನ ಸಾಗಿಸಲು BBMP ಅಧಿಕಾರಿಗಳು ವ್ಯಾಕ್ಸಿನ್ ವ್ಯಾನ್ ವ್ಯವಸ್ಥೆ ಸಹ ಮಾಡಿದ್ದಾರೆ.

ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಆಯುಕ್ತರು ಭೇಟಿ ಟೌನ್‌ಹಾಲ್‌ನ ದಾಸಪ್ಪ ಆಸ್ಪತ್ರೆಯಲ್ಲಿರುವ ಕೊರೊನಾ ಲಸಿಕೆ ಸ್ಟೋರೇಜ್ ಕೇಂದ್ರಕ್ಕೆ ಬಿಬಿಎಂಪಿ ಆಯುಕ್ತರು ಭೇಟಿ ಕೊಟ್ಟರು. ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ ಪ್ರಸಾದ್ ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ದಾಸ್ತಾನು ಕೇಂದ್ರದ ಲಸಿಕೆ ಸ್ಟೋರ್ ಮಾಡುವ ಬಾಕ್ಸ್‌ಗಳ ಪರಿಶೀಲನೆ ನಡೆಸಿದರು.

Published On - 11:34 am, Thu, 19 November 20

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು