AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ. ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ […]

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ
ಆಯೇಷಾ ಬಾನು
| Edited By: |

Updated on:Jul 30, 2020 | 9:55 AM

Share

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ.

ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ ಮೂಲಕ ಕಡಿಮೆ ಜನ್ರು ಬರುಬಂತೆ ನೋಡಿಕೊಳ್ಳೋಕೆ ಪ್ಲಾನ್ ಮಾಡಲಾಗಿದೆ. ಜಿಮ್​ಗೆ ಬರುವವರು ಸ್ಯಾನಿಟೈಸರ್, ಮಾಸ್ಕ್ ಬಳಸುವುದು ಕಡ್ಡಾಯ. 1 ಘಂಟೆಗೆ 10 ರಿಂದ 15 ಜನ್ರಿಗೆ ಜಿಮ್ ಮಾಡೋಕೆ ಅವಕಾಶ ನೀಡಲಾಗುತ್ತೆ.

ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ಜಿಮ್ ಉದ್ಯಮ‌ ಈಗ ಚೇತರಿಸಿಕೊಳ್ಳೋಕೆ ತಯಾರಿ ನಡೆಸಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸದ್ಯ ಮಾಲೀಕರು ತಮ್ಮ ಜಿಮ್​ಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ, ಸ್ವಚ್ಚ ಮಾಡಿ ಸಿದ್ದತೆ ಮಾಡಿಕೊಳ್ತಿದ್ದಾರೆ.

Published On - 8:53 am, Thu, 30 July 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ