AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ. ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ […]

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ
ಆಯೇಷಾ ಬಾನು
| Edited By: |

Updated on:Jul 30, 2020 | 9:55 AM

Share

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ.

ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ ಮೂಲಕ ಕಡಿಮೆ ಜನ್ರು ಬರುಬಂತೆ ನೋಡಿಕೊಳ್ಳೋಕೆ ಪ್ಲಾನ್ ಮಾಡಲಾಗಿದೆ. ಜಿಮ್​ಗೆ ಬರುವವರು ಸ್ಯಾನಿಟೈಸರ್, ಮಾಸ್ಕ್ ಬಳಸುವುದು ಕಡ್ಡಾಯ. 1 ಘಂಟೆಗೆ 10 ರಿಂದ 15 ಜನ್ರಿಗೆ ಜಿಮ್ ಮಾಡೋಕೆ ಅವಕಾಶ ನೀಡಲಾಗುತ್ತೆ.

ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ಜಿಮ್ ಉದ್ಯಮ‌ ಈಗ ಚೇತರಿಸಿಕೊಳ್ಳೋಕೆ ತಯಾರಿ ನಡೆಸಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸದ್ಯ ಮಾಲೀಕರು ತಮ್ಮ ಜಿಮ್​ಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ, ಸ್ವಚ್ಚ ಮಾಡಿ ಸಿದ್ದತೆ ಮಾಡಿಕೊಳ್ತಿದ್ದಾರೆ.

Published On - 8:53 am, Thu, 30 July 20

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಜೈಲಲ್ಲಿ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯ ರೌಡಿಸಂ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ
ಕಸ ಎಸೆಯಲು ನಾಯಿಗೆ ಟ್ರೈನಿಂಗ್ ಕೊಟ್ಟ ಮಾಲೀಕ