AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ. ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ […]

ಕಟ್ಟು ಮಸ್ತಾಗಿ ದೇಹ ದಂಡಿಸೋಕೆ ಜಿಮ್​ಗಳು ಓಪನ್.. ನಗರದಲ್ಲಿ ಭರ್ಜರಿ ತಯಾರಿ
ಆಯೇಷಾ ಬಾನು
| Edited By: |

Updated on:Jul 30, 2020 | 9:55 AM

Share

ಬೆಂಗಳೂರು: ಅನ್​ಲಾಕ್ 3.0 ನಲ್ಲಿ ಜಿಮ್‌ ತೆರೆಯಲು ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಕೊರೊನಾ ಸಂಕಷ್ಟದಿಂದ ಬಂದ್ ಆಗಿದ್ದ ಜಿಮ್ ಬಾಗಿಲು ಈಗ ತೆರೆಯುತ್ತಿವೆ. ಜಿಮ್​ಗಳಿಲ್ಲದೆ ಮಾನಸಿಕವಾಗಿ ದೈಹಿಕವಾಗಿ ಕುಗ್ಗಿದ್ದ‌ವರು ಮತ್ತೆ ಜಿಮ್​ಗಳಲ್ಲಿ ತಮ್ಮ ವ್ಯಾಯಾಮ ಶುರು ಮಾಡಬಹುದು. ಹೀಗಾಗಿ ಸದ್ಯ ನಗರದಲ್ಲಿ ಎಲ್ಲ ರೀತಿಯ ಸಿದ್ಧತೆ ಹಾಗೂ ಮುಂಜಾಗ್ರತೆ ಕ್ರಮಗಳ ಜೊತೆ ಜಿಮ್‌ ಓಪನಿಂಗ್​ಗೆ ಭರ್ಜರಿ ತಯಾರಿ ಮಾಡ್ಕೊತಿದ್ದಾರೆ.

ಅನ್​ಲಾಕ್ ಮಾಡುದ್ರೂ ಎಲ್ಲವೂ ಮೊದಲಿನಂತೆ ಇರುವುದಿಲ್ಲ ಸರ್ಕಾರದ ಕೆಲ ನಿಯಮಗಳನ್ನು ಪಾಲಿಸಲೇ ಬೇಕು. ಹಾಗಾಗಿ ಜಿಮ್​ನಲ್ಲಿ ಬ್ಯಾಚ್​ಗಳ ಮೂಲಕ ಕಡಿಮೆ ಜನ್ರು ಬರುಬಂತೆ ನೋಡಿಕೊಳ್ಳೋಕೆ ಪ್ಲಾನ್ ಮಾಡಲಾಗಿದೆ. ಜಿಮ್​ಗೆ ಬರುವವರು ಸ್ಯಾನಿಟೈಸರ್, ಮಾಸ್ಕ್ ಬಳಸುವುದು ಕಡ್ಡಾಯ. 1 ಘಂಟೆಗೆ 10 ರಿಂದ 15 ಜನ್ರಿಗೆ ಜಿಮ್ ಮಾಡೋಕೆ ಅವಕಾಶ ನೀಡಲಾಗುತ್ತೆ.

ಕೊರೊನಾ ಹೊಡೆತಕ್ಕೆ ಸಿಕ್ಕಿ ನಲುಗಿದ್ದ ಜಿಮ್ ಉದ್ಯಮ‌ ಈಗ ಚೇತರಿಸಿಕೊಳ್ಳೋಕೆ ತಯಾರಿ ನಡೆಸಿದೆ. ಇಷ್ಟು ದಿನ ಸುಮ್ಮನಿದ್ದವರು ಈಗ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಸದ್ಯ ಮಾಲೀಕರು ತಮ್ಮ ಜಿಮ್​ಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಿ, ಸ್ವಚ್ಚ ಮಾಡಿ ಸಿದ್ದತೆ ಮಾಡಿಕೊಳ್ತಿದ್ದಾರೆ.

Published On - 8:53 am, Thu, 30 July 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ