AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ […]

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ
ಸಾಧು ಶ್ರೀನಾಥ್​
|

Updated on:Apr 22, 2020 | 12:09 PM

Share

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.

ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

https://www.facebook.com/Tv9Kannada/videos/1080478938982077/

Published On - 12:04 pm, Wed, 22 April 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?