AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ […]

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ
ಸಾಧು ಶ್ರೀನಾಥ್​
|

Updated on:Apr 22, 2020 | 12:09 PM

Share

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.

ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

https://www.facebook.com/Tv9Kannada/videos/1080478938982077/

Published On - 12:04 pm, Wed, 22 April 20