AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ. ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ […]

ಲಾಕ್‌ಡೌನ್ ಉಲ್ಲಂಘಿಸಿ ಮದುವೆಗೆ ಸಿದ್ಧತೆ, ಮಧ್ಯರಾತ್ರಿ ರೆಸಾರ್ಟ್​ಗೆ ಸ್ಥಳೀಯರ ಮುತ್ತಿಗೆ
ಸಾಧು ಶ್ರೀನಾಥ್​
|

Updated on:Apr 22, 2020 | 12:09 PM

Share

ದೇವನಹಳ್ಳಿ: ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮದುವೆಗೆ ಸಿದ್ಧತೆ ನಡೆಸಿದ್ದಾರೆಂದು ಆರೋಪಿಸಿ ಯಲಹಂಕ ಬಳಿಯ ರಮಡಾ ರೆಸಾರ್ಟ್‌ಗೆ ಮಧ್ಯರಾತ್ರಿ ಸ್ಥಳೀಯರು ಮತ್ತಿಗೆ ಹಾಕಿರುವ ಘಟನೆ ನಡೆದಿದೆ. ಮದುವೆಗಾಗಿ ರೆಸಾರ್ಟ್​ಗೆ ಕಾರುಗಳಲ್ಲಿ ಜನರು ಆಗಮಿಸಿದ್ದರು. ವಿಚಾರ ತಿಳಿದ ತಕ್ಷಣ ಸ್ಥಳೀಯರು ಮತ್ತಿಗೆ ಹಾಕಿ ಮದುವೆ ನಿಲ್ಲಿಸಿದ್ದಾರೆ.

ಈ ವೇಳೆ ಮದುವೆಗೆ ಬಂದಿದ್ದ ವ್ಯಕ್ತಿಯೊಬ್ಬರು ಗ್ರಾಮಸ್ಥರ ಮೇಲೆ ಕಾರು ಹತ್ತಿಸಿ ಎಸ್ಕೇಪ್ ಆಗಲು ಯತ್ನಿಸಿದ್ದಾರೆಂದು ಆರೋಪಿಸಲಾಗಿದೆ. ಆಗ ಕಾರಿನ ಗ್ಲಾಸ್​ ಅನ್ನು ಗ್ರಾಮಸ್ಥರು ಪುಡಿ ಪುಡಿ ಮಾಡಿದ್ದಾರೆ. ರಾಜಾನುಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

https://www.facebook.com/Tv9Kannada/videos/1080478938982077/

Published On - 12:04 pm, Wed, 22 April 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ