AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..

ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ..
ಸೇನಾ ದಿನಾಚರಣೆ
ಆಯೇಷಾ ಬಾನು
|

Updated on: Jan 15, 2021 | 9:22 AM

Share

ದೆಹಲಿ: ದೇಶದ ರಕ್ಷಣೆಗಾಗಿ ಹಗಲು-ರಾತ್ರಿ ಎನ್ನದೆ ಶ್ರಮಿಸುತ್ತಿರುವ ಯೋಧರನ್ನು ನೆನಪು ಮಾಡಿಕೊಳ್ಳುವ ದಿನವಿಂದು. ಜನವರಿ 15, ಸೇನಾ ದಿನಾಚರಣೆ ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಟ್ವೀಟ್​ ಮೂಲಕ ಸೈನಿಕರು, ಸೈನಿಕರ ಕುಟುಂಬಸ್ಥರಿಗೆ ಶುಭಕೋರಿದ್ದಾರೆ.

ಸೇನಾ ದಿನಾಚರಣೆ ಪ್ರಯುಕ್ತ ದೇಶದ ನಾಯಕರು ಯೋಧರನ್ನು ಸ್ಮರಿಸಿದ್ದಾರೆ. ಅವರ ತ್ಯಾಗ, ಬಲಿದಾನಗಳನ್ನು ಕೊಂಡಾಡಿದ್ದಾರೆ. ನಮ್ಮ ಸೇನೆ ಪ್ರಬಲವಾಗಿದೆ, ಧೈರ್ಯಶಾಲಿಯಾಗಿದೆ. ಇದು ಯಾವಾಗಲೂ ದೇಶವನ್ನ ಹೆಮ್ಮೆ ಪಡುವಂತೆ ಮಾಡಿದೆ. ದೇಶದ ಜನರ ಪರವಾಗಿ ಭಾರತೀಯ ಸೇನೆಗೆ ನಮಸ್ಕರಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸೇನಾ ದಿನಾಚರಣೆ ಶುಭಕೋರಿದ್ದಾರೆ. ಹಾಗೂ ಸೈನಿಕರು ಮತ್ತು ಅವರ ಕುಟುಂಬಸ್ಥರಿಗೆ ಶುಭಾಶಯ ತಿಳಿಸಿದ್ದಾರೆ.

ಸೇನಾ ದಿನದ ಅಂಗವಾಗಿ ಭಾರತೀಯ ಸೇನೆಯ ಪರಾಕ್ರಮಿ ಮಹಿಳಾ ಮತ್ತು ಪುರುಷ ಸಿಬ್ಬಂದಿಗೆ ಅಭಿನಂದನೆಗಳು. ದೇಶದ ವಿಷಯ ಬಂದಾಗ ತಮ್ಮ ಜೀವವನ್ನು ಬದಿಗೊತ್ತಿ ತ್ಯಾಗ, ಬಲಿದಾನ ಮಾಡಿದವರನ್ನು ನಾವು ಈ ಸಂದರ್ಭದಲ್ಲಿ ಸ್ಮರಿಸಿಕೊಳ್ಳೋಣ. ಭಾರತ ಯಾವಾಗಲೂ ಸೈನಿಕರ ಧೈರ್ಯ, ಬದ್ಧತೆ, ನಿವೃತ್ತ ಯೋಧರು ಮತ್ತು ಅವರ ಕುಟುಂಬದ ಪರವಾಗಿರುತ್ತದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಶುಭಕೋರಿದ್ದಾರೆ.

ಚೀನಾ ಗಡಿಗೆ 15 ದಿನಗಳ ತೀವ್ರ ಸಂಘರ್ಷಕ್ಕೆ ಬೇಕಾಗುವಷ್ಟು ಯುದ್ಧೋಪಕರಣ, ಶಸ್ತ್ರಾಸ್ತ್ರ ರವಾನೆ

ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆಯ ರಹಸ್ಯ ಹಾಗೂ ಆಚರಣೆಯ ಮಹತ್ವ ಗೊತ್ತಾ?
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ಗುರುಪೂರ್ಣಿಮೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಗುರುಬಲ ಯೋಗ ತಿಳಿಯಿರಿ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ನನ್ನ ಸೊಸೆ ಸ್ಟಾರ್, ಆಕೆಗೆ ಕೆಟ್ಟ ಹೆಸರು ಬರಬಾರದು: ಯಶ್ ತಾಯಿ ಪುಷ್ಪ
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
ಶಿವಮೊಗ್ಗದಲ್ಲಿ ಅಮಾನವೀಯ ಘಟನೆ:ದೆವ್ವ ಬಿಡಿಸ್ತೀನಂತ ಮಹಿಳೆಯನ್ನೇ ಬಲಿಪಡೆದಳು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
‘ನಿದ್ರಾದೇವಿ ನೆಕ್ಸ್ಟ್ ಡೋರ್’ ವೇದಿಕೆ ಮೇಲೆ ಭಾಷೆ ಬಗ್ಗೆ ಗಣೇಶ ಮಾತು
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಸಿಎಂ ಮತ್ತು ಡಿಸಿಎಂ ಜೊತೆ ಸಚಿವ ಮತ್ತ ಶಾಸಕರ ಪಟಾಲಂ ಕೂಡ ಇದೆ!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಹಿಂದೆ ತಾವು ಹೇಳಿದ್ದನ್ನು ನೆನೆಪಿಸಿದಾಗ ಶ್ರೀರಾಮುಲು ನಿರುತ್ತರಾದರು!
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ಆನೆಗುಡ್ಡೆ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ಹುಟ್ಟುಹಬ್ಬ ಆಚರಣೆ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ನಮ್ಮನ್ನು ಅಸಡ್ಡೆ ಮಾಡಲಾಯಿತು, ಆಗಿಂದಲೇ ಹೋರಾಟ ಶುರುವಾಯಿತು: ನಿಶಾ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ
ರಸ್ತೆ ಪೂರ್ಣಗೊಳ್ಳುವ ಮೊದಲೇ ಸುಂಕ ವಸೂಲಾತಿ; ಟೋಲ್ ಪ್ಲಾಜಾ ಧ್ವಂಸ