AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ

ಜಿಲ್ಲೆಯ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ
ಜನರಲ್​ ತಿಮ್ಮಯ್ಯ (ಎಡ); ರಾಷ್ಟ್ರಪತಿ ರಾಮನಾಥ ಕೋವಿಂದ್ (ಬಲ)
KUSHAL V
|

Updated on:Jan 16, 2021 | 7:28 PM

Share

ಕೊಡಗು: ಜಿಲ್ಲೆಯಲ್ಲಿ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಅವರು ಜನಿಸಿದ ಮನೆ ಸನ್ನಿ ಸೈಡ್‌ನಲ್ಲಿ ಅಪೂರ್ವ ಮ್ಯೂಸಿಯಂ ಒಂದನ್ನು ನಿರ್ಮಿಸಲಾಗಿದೆ. ಹಾಗಾಗಿ, ಇದನ್ನು ಲೋಕಾರ್ಪಣೆ ಮಾಡಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ & ಜನರಲ್ ತಿಮ್ಮಯ್ಯ ಫೋರಂ ರಾಷ್ಟ್ರಪತಿ ಕೋವಿಂದ್​ ಅವರಿಗೆ ಆಹ್ವಾನ ನೀಡಿತ್ತು. ಇದೀಗ, ರಾಷ್ಟ್ರಪತಿ ಮ್ಯೂಸಿಯಂ ಉದ್ಘಾಟನೆಗೆ ಆಗಮಿಸಲು ತಮ್ಮ ಸಮ್ಮತಿ ಸೂಚಿಸಿದ್ದಾರೆ. ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

Published On - 6:54 pm, Sat, 16 January 21

Follow Us
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಭಾರೀ ಕುತೂಹಲ ಮೂಡಿಸಿದ ತಮಿಳುನಾಡು ಸಿಎಂ ವಿಜಯ್- ಸ್ಟಾಲಿನ್ ಭೇಟಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
ಪ್ರಧಾನಿ ಮೋದಿ ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
PM ಮೋದಿ 8 ಸಂದೇಶ ಯಾಕೆ? ಆರ್ಥಿಕ ತಜ್ಞ ರುದ್ರಮೂರ್ತಿ ಹೇಳಿದ್ದಿಷ್ಟು
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಮೋದಿ ಸಾಗೋ ದಾರಿಯಲ್ಲಿ ಜಿಲೆಟಿನ್ ಕಡ್ಡಿ ಪತ್ತೆ ಕೇಸ್​: ತಮಿಳುನಾಡು ಲಿಂಕ್​?
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಅಡುಗೆ ಎಣ್ಣೆ ಬೆಲೆ 3 ರೂ. ಏರಿಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಕಾನೂನು ಉಲಂಘಿಸಿ ರಸ್ತೆಯಲ್ಲಿ ಸಂಚಾರ ಮಾಡ್ತಿದ್ದ ಶಾಲಾ ವಾಹನಗಳು RTO ವಶಕ್ಕೆ
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಮುಂಬೈ ಇಂಡಿಯನ್ಸ್​ ಸೋಲಿಗೆ ಕಾರಣವಾಯ್ತು ಈ ಒಂದು 'ಎಡವಟ್ಟು'
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ಇತಿಹಾಸ ನಿರ್ಮಿಸಿದ ದಳಪತಿಗೆ ಸಿಎಂ ಸಿದ್ದರಾಮಯ್ಯ ವಿಶೇಷ ಅಭಿನಂದನೆ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ತಿಂಗಳಾನುಗಟ್ಟಲೆ ಪೇಮೆಂಟ್ ಇಲ್ಲದೆ ಇಂದಿರಾ ಕ್ಯಾಂಟಿನ್ ಸಿಬ್ಬಂದಿ ಪರದಾಟ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!
ಚಿಕ್ಕಬಳ್ಳಾಪುರದಲ್ಲಿ ಕಾಶ್ಮೀರಿ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ರೈತ!