AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ

ಜಿಲ್ಲೆಯ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಮ್ಯೂಸಿಯಂ ಉದ್ಘಾಟನೆಗೆ ಫೆಬ್ರವರಿ 6ಕ್ಕೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮನ
ಜನರಲ್​ ತಿಮ್ಮಯ್ಯ (ಎಡ); ರಾಷ್ಟ್ರಪತಿ ರಾಮನಾಥ ಕೋವಿಂದ್ (ಬಲ)
KUSHAL V
|

Updated on:Jan 16, 2021 | 7:28 PM

Share

ಕೊಡಗು: ಜಿಲ್ಲೆಯಲ್ಲಿ ಹುಟ್ಟಿ ದೇಶದ ವೀರಪುತ್ರರಲ್ಲಿ ಒಬ್ಬರಾದ ಜನರಲ್​ ತಿಮ್ಮಯ್ಯನವರ ನೆನಪಿನಲ್ಲಿ ಸ್ಥಾಪಿಸಲಾಗಿರುವ ಮ್ಯೂಸಿಯಂ ಉದ್ಘಾಟನೆಗೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಲಿದ್ದಾರೆ. ಫೆಬ್ರವರಿ 6ರಂದು ಜಿಲ್ಲೆಗೆ ರಾಷ್ಟ್ರಪತಿ ಆಗಮಿಸಲಿದ್ದಾರೆ.

ಜನರಲ್ ತಿಮ್ಮಯ್ಯ ಅವರು ಜನಿಸಿದ ಮನೆ ಸನ್ನಿ ಸೈಡ್‌ನಲ್ಲಿ ಅಪೂರ್ವ ಮ್ಯೂಸಿಯಂ ಒಂದನ್ನು ನಿರ್ಮಿಸಲಾಗಿದೆ. ಹಾಗಾಗಿ, ಇದನ್ನು ಲೋಕಾರ್ಪಣೆ ಮಾಡಲು ಫೀಲ್ಡ್ ಮಾರ್ಷಲ್ ಕಾರ್ಯಪ್ಪ & ಜನರಲ್ ತಿಮ್ಮಯ್ಯ ಫೋರಂ ರಾಷ್ಟ್ರಪತಿ ಕೋವಿಂದ್​ ಅವರಿಗೆ ಆಹ್ವಾನ ನೀಡಿತ್ತು. ಇದೀಗ, ರಾಷ್ಟ್ರಪತಿ ಮ್ಯೂಸಿಯಂ ಉದ್ಘಾಟನೆಗೆ ಆಗಮಿಸಲು ತಮ್ಮ ಸಮ್ಮತಿ ಸೂಚಿಸಿದ್ದಾರೆ. ಫೆಬ್ರವರಿ 6 ರಂದು ಮಧ್ಯಾಹ್ನ 3.15 ರಿಂದ 4 ಗಂಟೆ ವರೆಗೆ ಕಾರ್ಯಕ್ರಮ ನಡೆಯಲಿದೆ.

ಇದು ಮಾವು-ಹಲಸು ಅಲ್ಲ.. ಜೋಯಿಡಾದ ಗೆಡ್ಡೆ-ಗೆಣಸು ಮೇಳ: ತರಹೇವಾರಿ ಸಾವಯವ ಗೆಡ್ಡೆಗಳ ನಿಧಿ!

Published On - 6:54 pm, Sat, 16 January 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ