AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್ ಅಲಾಟ್’

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. […]

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್  ಅಲಾಟ್’
ಆಯೇಷಾ ಬಾನು
| Edited By: |

Updated on:Aug 11, 2020 | 11:41 AM

Share

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಮನೆ ನೆಲಸಮ ಆದ ಜಾಗದಲ್ಲಿ ಸಾಕಷ್ಟು ಸಂಪತ್ತು ಇದ್ದಿರಬಹುದು ಅನ್ನೋ ಮಾಹಿತಿಯೂ ಇದೆ. ಆದ್ರೆ ಎಷ್ಟು ಇದೆ ಅನ್ನೋ ಬಗ್ಗೆ ಖಚಿತ ಮಾಹಿತಿ ಇಲ್ಲ. ಬೆಂಗಳೂರು, ಮಂಗಳೂರಿನಲ್ಲಿ ನಾರಾಯಣ ಅಚಾರ್ ನಿವೇಶನ ಹೊಂದಿದ್ದರು. ಮೃತ ಮಗನ ಹೆಸರಲ್ಲಿ ಬೆಂಗಳೂರಿನಲ್ಲಿ ಸೈಟ್ ಅಲಾಟ್ ಆಗಿತ್ತು. ಬಳಿಕ ನಾರಾಯಣ ಅಚಾರ್ ಬೆಂಗಳೂರಿನಲ್ಲಿ ಮನೆ ನಿರ್ಮಿಸಿದ್ದರು. ಈ ರೀತಿ ಅರ್ಚಕ ನಾರಾಯಣ ಅಚಾರ್ ಅನೇಕ ಕಡೆ ಅಸ್ತಿ ಹೊಂದಿದ್ದರು ಎಂಬುದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ, ಕಾಣೆಯಾದ ಆಚಾರ್ಯ ಕುಟುಂಬದ ಒಬ್ಬರ ದೇಹ ಪತ್ತೆ

Published On - 11:40 am, Tue, 11 August 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ