AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್ ಅಲಾಟ್’

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. […]

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್  ಅಲಾಟ್’
ಆಯೇಷಾ ಬಾನು
| Edited By: |

Updated on:Aug 11, 2020 | 11:41 AM

Share

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಮನೆ ನೆಲಸಮ ಆದ ಜಾಗದಲ್ಲಿ ಸಾಕಷ್ಟು ಸಂಪತ್ತು ಇದ್ದಿರಬಹುದು ಅನ್ನೋ ಮಾಹಿತಿಯೂ ಇದೆ. ಆದ್ರೆ ಎಷ್ಟು ಇದೆ ಅನ್ನೋ ಬಗ್ಗೆ ಖಚಿತ ಮಾಹಿತಿ ಇಲ್ಲ. ಬೆಂಗಳೂರು, ಮಂಗಳೂರಿನಲ್ಲಿ ನಾರಾಯಣ ಅಚಾರ್ ನಿವೇಶನ ಹೊಂದಿದ್ದರು. ಮೃತ ಮಗನ ಹೆಸರಲ್ಲಿ ಬೆಂಗಳೂರಿನಲ್ಲಿ ಸೈಟ್ ಅಲಾಟ್ ಆಗಿತ್ತು. ಬಳಿಕ ನಾರಾಯಣ ಅಚಾರ್ ಬೆಂಗಳೂರಿನಲ್ಲಿ ಮನೆ ನಿರ್ಮಿಸಿದ್ದರು. ಈ ರೀತಿ ಅರ್ಚಕ ನಾರಾಯಣ ಅಚಾರ್ ಅನೇಕ ಕಡೆ ಅಸ್ತಿ ಹೊಂದಿದ್ದರು ಎಂಬುದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ, ಕಾಣೆಯಾದ ಆಚಾರ್ಯ ಕುಟುಂಬದ ಒಬ್ಬರ ದೇಹ ಪತ್ತೆ

Published On - 11:40 am, Tue, 11 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ