AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್ ಅಲಾಟ್’

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. […]

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್  ಅಲಾಟ್’
ಆಯೇಷಾ ಬಾನು
| Edited By: |

Updated on:Aug 11, 2020 | 11:41 AM

Share

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಮನೆ ನೆಲಸಮ ಆದ ಜಾಗದಲ್ಲಿ ಸಾಕಷ್ಟು ಸಂಪತ್ತು ಇದ್ದಿರಬಹುದು ಅನ್ನೋ ಮಾಹಿತಿಯೂ ಇದೆ. ಆದ್ರೆ ಎಷ್ಟು ಇದೆ ಅನ್ನೋ ಬಗ್ಗೆ ಖಚಿತ ಮಾಹಿತಿ ಇಲ್ಲ. ಬೆಂಗಳೂರು, ಮಂಗಳೂರಿನಲ್ಲಿ ನಾರಾಯಣ ಅಚಾರ್ ನಿವೇಶನ ಹೊಂದಿದ್ದರು. ಮೃತ ಮಗನ ಹೆಸರಲ್ಲಿ ಬೆಂಗಳೂರಿನಲ್ಲಿ ಸೈಟ್ ಅಲಾಟ್ ಆಗಿತ್ತು. ಬಳಿಕ ನಾರಾಯಣ ಅಚಾರ್ ಬೆಂಗಳೂರಿನಲ್ಲಿ ಮನೆ ನಿರ್ಮಿಸಿದ್ದರು. ಈ ರೀತಿ ಅರ್ಚಕ ನಾರಾಯಣ ಅಚಾರ್ ಅನೇಕ ಕಡೆ ಅಸ್ತಿ ಹೊಂದಿದ್ದರು ಎಂಬುದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ, ಕಾಣೆಯಾದ ಆಚಾರ್ಯ ಕುಟುಂಬದ ಒಬ್ಬರ ದೇಹ ಪತ್ತೆ

Published On - 11:40 am, Tue, 11 August 20

ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ