AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್ ಅಲಾಟ್’

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. […]

‘ಬೆಂಗಳೂರು-ಮಂಗಳೂರಿನಲ್ಲಿ ಸೈಟ್, ಮೃತ ಮಗನ ಹೆಸರಲ್ಲೂ ಸೈಟ್  ಅಲಾಟ್’
ಆಯೇಷಾ ಬಾನು
| Edited By: |

Updated on:Aug 11, 2020 | 11:41 AM

Share

ಕೊಡಗು: ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರಾಯಣ ಅಚಾರ್ ಮನೆಯಲ್ಲಿ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ. ನಾರಾಯಣ ಅಚಾರ್ ಆಸ್ತಿ ಬಗ್ಗೆ ಆಪ್ತ ಸತೀಶ್ ಟಿವಿ9ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಮನೆ ನೆಲಸಮ ಜಾಗದಲ್ಲಿ ಸಾಕಷ್ಟು ಸಂಪತ್ತು ಇರಬಹುದು ನಾರಾಯಣ ಅಚಾರ್ ಸಾಕಷ್ಟು ಆಸ್ತಿಯನ್ನು ಹೊಂದಿದ್ದರಂತೆ. ವಿದೇಶದಲ್ಲಿರುವ ಮಗಳ ಮನೆಗೆ ಹೋಗೋ ವೇಳೆ ಲಾಕರ್​ನಲ್ಲಿ ಸಾಕಷ್ಟು ಚಿನ್ನ ಇಟ್ಟಿದ್ರು. ವಿದೇಶದಿಂದ ಬಂದ ಬಳಿಕ ಚಿನ್ನವನ್ನ ಲಾಕರ್ ನಿಂದ ಬಿಡಿಸಿದ್ದರು. ಈ ಬಗ್ಗೆ ಸ್ಥಳೀಯ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಮನೆ ನೆಲಸಮ ಆದ ಜಾಗದಲ್ಲಿ ಸಾಕಷ್ಟು ಸಂಪತ್ತು ಇದ್ದಿರಬಹುದು ಅನ್ನೋ ಮಾಹಿತಿಯೂ ಇದೆ. ಆದ್ರೆ ಎಷ್ಟು ಇದೆ ಅನ್ನೋ ಬಗ್ಗೆ ಖಚಿತ ಮಾಹಿತಿ ಇಲ್ಲ. ಬೆಂಗಳೂರು, ಮಂಗಳೂರಿನಲ್ಲಿ ನಾರಾಯಣ ಅಚಾರ್ ನಿವೇಶನ ಹೊಂದಿದ್ದರು. ಮೃತ ಮಗನ ಹೆಸರಲ್ಲಿ ಬೆಂಗಳೂರಿನಲ್ಲಿ ಸೈಟ್ ಅಲಾಟ್ ಆಗಿತ್ತು. ಬಳಿಕ ನಾರಾಯಣ ಅಚಾರ್ ಬೆಂಗಳೂರಿನಲ್ಲಿ ಮನೆ ನಿರ್ಮಿಸಿದ್ದರು. ಈ ರೀತಿ ಅರ್ಚಕ ನಾರಾಯಣ ಅಚಾರ್ ಅನೇಕ ಕಡೆ ಅಸ್ತಿ ಹೊಂದಿದ್ದರು ಎಂಬುದರ ಬಗ್ಗೆಯೂ ಮಾಹಿತಿ ಸಿಕ್ಕಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ, ಕಾಣೆಯಾದ ಆಚಾರ್ಯ ಕುಟುಂಬದ ಒಬ್ಬರ ದೇಹ ಪತ್ತೆ

Published On - 11:40 am, Tue, 11 August 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ