AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತಾಂತರವಾಯ್ತು ಅಡ್ಡಿ.. ಮೃತ ನಾರಾಯಣಾಚಾರ್ ಪುತ್ರಿಯರಿಂದ ಸರ್ಕಾರದ ಚೆಕ್ ವಾಪಸ್

ಕೊಡಗು: ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿದ ಬ್ರಹ್ಮಗಿರಿ ಬೆಟ್ಟಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ನೀಡಿದ ಪರಿಹಾರದ ಚೆಕ್ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಮೃತ ನಾರಾಯಣಾಚಾರ್ ಪುತ್ರಿಯರ ಹೆಸರು ಬದಲಾಗಿರುವ ಹಿನ್ನೆಲೆಯಲ್ಲಿ ಹಣ ಪಡೆಯಲಾಗದೆ ಅವರಿಬ್ಬರು ಸರ್ಕಾರದ ಚೆಕ್ ಹಿಂದಿರುಗಿಸಿದರು. ಮೃತ ನಾರಾಯಣಾಚಾರ್ ಪುತ್ರಿಯರು ಅನ್ಯಧರ್ಮಕ್ಕೆ ಮತಾಂತರಗೊಂಡಿರುವ ಹಿನ್ನೆಲೆಯಲ್ಲಿ ತಮ್ಮ ಹೆಸರುಗಳನ್ನು ಬದಲಿಸಿಕೊಂಡಿದ್ದಾರೆ. ಶಾರದಾ ಆಚಾರ್ ಮತ್ತು ನಮಿತಾ ಆಚಾರ್ ಎಂಬ ಮೂಲ ಹೆಸರಗಳಿದ್ದವರು ನಮಿತಾ ನಜೇರತ್ ಹಾಗೂ ಶೆನೋನ್ ಫರ್ನಾಂಡೀಸ್ ಎಂದು‌ ಪರಿವರ್ತನೆ ಮಾಡಿಕೊಂಡಿದ್ದಾರೆ. ಆದರೆ, ಪರಿಹಾರದ […]

ಮತಾಂತರವಾಯ್ತು ಅಡ್ಡಿ.. ಮೃತ ನಾರಾಯಣಾಚಾರ್ ಪುತ್ರಿಯರಿಂದ ಸರ್ಕಾರದ ಚೆಕ್ ವಾಪಸ್
KUSHAL V
|

Updated on: Aug 26, 2020 | 4:24 PM

Share

ಕೊಡಗು: ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿದ ಬ್ರಹ್ಮಗಿರಿ ಬೆಟ್ಟಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ನೀಡಿದ ಪರಿಹಾರದ ಚೆಕ್ ಇದೀಗ ಗೊಂದಲಕ್ಕೆ ಕಾರಣವಾಗಿದೆ. ಮೃತ ನಾರಾಯಣಾಚಾರ್ ಪುತ್ರಿಯರ ಹೆಸರು ಬದಲಾಗಿರುವ ಹಿನ್ನೆಲೆಯಲ್ಲಿ ಹಣ ಪಡೆಯಲಾಗದೆ ಅವರಿಬ್ಬರು ಸರ್ಕಾರದ ಚೆಕ್ ಹಿಂದಿರುಗಿಸಿದರು. ಮೃತ ನಾರಾಯಣಾಚಾರ್ ಪುತ್ರಿಯರು ಅನ್ಯಧರ್ಮಕ್ಕೆ ಮತಾಂತರಗೊಂಡಿರುವ ಹಿನ್ನೆಲೆಯಲ್ಲಿ ತಮ್ಮ ಹೆಸರುಗಳನ್ನು ಬದಲಿಸಿಕೊಂಡಿದ್ದಾರೆ. ಶಾರದಾ ಆಚಾರ್ ಮತ್ತು ನಮಿತಾ ಆಚಾರ್ ಎಂಬ ಮೂಲ ಹೆಸರಗಳಿದ್ದವರು ನಮಿತಾ ನಜೇರತ್ ಹಾಗೂ ಶೆನೋನ್ ಫರ್ನಾಂಡೀಸ್ ಎಂದು‌ ಪರಿವರ್ತನೆ ಮಾಡಿಕೊಂಡಿದ್ದಾರೆ. ಆದರೆ, ಪರಿಹಾರದ ಚೆಕ್​ಗಳಲ್ಲಿ ಇವರ ಮೂಲ ಹೆಸರು ನಮೂದಿಸಲಾಗಿತ್ತು. ಹಾಗಾಗಿ, ತಮ್ಮ ಮೃತ ತಂದೆಯ ಪರಿಹಾರದ ಚೆಕ್​ನ ಡ್ರಾ ಮಾಡಲು ಹೆಸರು ಬದಲಾವಣೆ ಅಡ್ಡಿಯಾದ ಹಿನ್ನೆಲೆಯಲ್ಲಿ ಚೆಕ್​ಗಳನ್ನು ಸರ್ಕಾರಕ್ಕೆ ವಾಪಸ್​ ಮಾಡಿದ್ದಾರೆ.

ಆದ್ದರಿಂದ ಜಿಲ್ಲಾಡಳಿತವು ಪುತ್ರಿಯರಿಬ್ಬರಿಗೂ ನಾಮ ಪರಿವರ್ತನೆಯ ಸೂಕ್ತ ದಾಖಲೆಗಳನ್ನು ನೀಡಲು ಸೂಚಿಸಿದ್ದಾರೆ. ಕಳೆದ ಆಗಸ್ಟ್​ 15ರಂದು ಮೃತ ನಾರಾಯಣಾಚಾರ್ ಪುತ್ರಿಯರಿಗೆ ಸಚಿವ ವಿ. ಸೋಮಣ್ಣ ಪರಿಹಾರದ ಚೆಕ್​ಗಳನ್ನು ನೀಡಿದ್ದರು. ಇದಲ್ಲದೆ, ನಾರಾಯಣಾಚಾರ್​ ಜೊತೆ ಮೃತರಾದ ಅವರ ಸಹೋದರ ಆನಂದತೀರ್ಥರ ಪರಿಹಾರದ ಚೆಕ್​ನ ಅವರ ಸಹೋದರಿಗೆ ವಿತರಣೆ ಮಾಡಿದ್ದರು.

ಆಗ ಪುತ್ರಿಯರಿಬ್ಬರೂ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಹೀಗಾಗಿ, ಆನಂದ ತೀರ್ಥರ ಚೆಕ್​ನ ಮಡಿಕೇರಿ ತಹಶೀಲ್ದಾರ್ ಮಹೇಶ್ ತಡೆಹಿಡಿದಿದ್ದರು.

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ