AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ. ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ […]

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..
ಸಾಂದರ್ಭಿಕ ಚಿತ್ರ
Guru
Guru| Edited By: ಸಾಧು ಶ್ರೀನಾಥ್​|

Updated on:Jul 04, 2020 | 1:33 PM

Share

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ ಸ್ವಿಚ್‌ಆಫ್ ಮಾಡಿ ನಾಪತ್ತೆಯಾಗಿದ್ದಾನೆ. ಇತನನ್ನ ಎಷ್ಟೇ ಹುಡುಕಾಡಿದ್ರೂ ಸಿಗ್ತಿಲ್ಲ. ಇತನ ಪತ್ತೇ ಹಚ್ಚೋದೇ ಈಗ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ವೇಳೆ ಇತನಿಗೂ ಸೋಂಕು ತಗುಲಿದ್ರೆ ಆಗುವ ಅನಾಹುತ ಅಧಿಕಾರಿಗಳ ನಿದ್ದೇಗೆಡಿಸಿದೆ.

Published On - 1:33 pm, Sat, 4 July 20

Follow Us
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ