AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ. ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ […]

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..
ಸಾಂದರ್ಭಿಕ ಚಿತ್ರ
Guru
| Updated By: ಸಾಧು ಶ್ರೀನಾಥ್​|

Updated on:Jul 04, 2020 | 1:33 PM

Share

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ ಸ್ವಿಚ್‌ಆಫ್ ಮಾಡಿ ನಾಪತ್ತೆಯಾಗಿದ್ದಾನೆ. ಇತನನ್ನ ಎಷ್ಟೇ ಹುಡುಕಾಡಿದ್ರೂ ಸಿಗ್ತಿಲ್ಲ. ಇತನ ಪತ್ತೇ ಹಚ್ಚೋದೇ ಈಗ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ವೇಳೆ ಇತನಿಗೂ ಸೋಂಕು ತಗುಲಿದ್ರೆ ಆಗುವ ಅನಾಹುತ ಅಧಿಕಾರಿಗಳ ನಿದ್ದೇಗೆಡಿಸಿದೆ.

Published On - 1:33 pm, Sat, 4 July 20

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ