AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ. ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ. ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ […]

ಸೋಂಕಿತನ ಸಂಪರ್ಕದಲ್ಲಿದ್ದ ವ್ಯಕ್ತಿ ಪರಾರಿ, ಕ್ವಾರಂಟೈನ್‌ಗೆ ಹೆದರಿ ಮೊಬೈಲ್ ಸ್ವಿಚ್ಆಫ್..
ಸಾಂದರ್ಭಿಕ ಚಿತ್ರ
Guru
Guru| Edited By: ಸಾಧು ಶ್ರೀನಾಥ್​|

Updated on:Jul 04, 2020 | 1:33 PM

Share

ಮೈಸೂರು: ಜಗತ್ತಿನಲ್ಲಿ ಎಂತೆಂಥವರು ಇರ್ತಾರೆ ನೋಡಿ. ಅಲ್ಲಾ ಕೊರೊನಾ ಸೋಂಕು ತಗುಲಿದವನ ಸಂಪರ್ಕದಲ್ಲಿದ್ದ ವ್ಯಕ್ತಿಯನ್ನ ಬಚಾವ್‌ ಮಾಡೋಕೆ ವೈದ್ಯರು ಮುಂದಾದ್ರೆ, ತಲೆ ಇಲ್ಲದ ಆ ಭಂಡ ತನ್ನ ಮೊಬೈಲ್‌ ಸ್ವಿಚ್‌ಆಫ್‌ ಮಾಡಿಕೊಂಡು ಎಸ್ಕೇಪ್‌ ಆಗಿದ್ದಾನೆ.

ಹೌದು, ಮೈಸೂರಿನ ಕೆ.ಜಿ.ಕೊಪ್ಪಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರೋದು ದೃಢವಾಗಿದೆ. ಹೀಗಾಗಿ ಆತನನ್ನ ಆಸ್ಪತ್ರೆಗೆ ದಾಖಲಿಸಿ, ಆ ವ್ಯಕ್ತಿಯ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನ ರಕ್ಷಿಸೋಕೆ ಅವರನ್ನ ಕ್ವಾರಂಟೈನ್‌ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಆದ್ರೆ ಒಬ್ಬ ವ್ಯಕ್ತಿ ಮಾತ್ರ ಕ್ವಾರಂಟೈನ್‌ಗೆ ಹೆದರಿ ತನ್ನ ಫೋನ್ ಸ್ವಿಚ್‌ಆಫ್ ಮಾಡಿ ನಾಪತ್ತೆಯಾಗಿದ್ದಾನೆ. ಇತನನ್ನ ಎಷ್ಟೇ ಹುಡುಕಾಡಿದ್ರೂ ಸಿಗ್ತಿಲ್ಲ. ಇತನ ಪತ್ತೇ ಹಚ್ಚೋದೇ ಈಗ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಒಂದು ವೇಳೆ ಇತನಿಗೂ ಸೋಂಕು ತಗುಲಿದ್ರೆ ಆಗುವ ಅನಾಹುತ ಅಧಿಕಾರಿಗಳ ನಿದ್ದೇಗೆಡಿಸಿದೆ.

Published On - 1:33 pm, Sat, 4 July 20

Follow Us
Guru
Guru
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್