AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ […]

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್
ಸಾಧು ಶ್ರೀನಾಥ್​
|

Updated on:Sep 06, 2020 | 4:15 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ ಶೆಟ್ಟಿ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಐಷಾರಾಮಿ ಪಾರ್ಟಿಗಳು ಹಾಗೂ ಮಂಗಳೂರಿನಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೂ ಡ್ರಗ್ಸ್ ಸಪ್ಲೈ ಮಾಡುತ್ತಿದ್ದಳಂತೆ.

Published On - 3:29 pm, Sun, 6 September 20

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್