AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ […]

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್
ಸಾಧು ಶ್ರೀನಾಥ್​
|

Updated on:Sep 06, 2020 | 4:15 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ ಶೆಟ್ಟಿ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಐಷಾರಾಮಿ ಪಾರ್ಟಿಗಳು ಹಾಗೂ ಮಂಗಳೂರಿನಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೂ ಡ್ರಗ್ಸ್ ಸಪ್ಲೈ ಮಾಡುತ್ತಿದ್ದಳಂತೆ.

Published On - 3:29 pm, Sun, 6 September 20

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ