AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು. ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ […]

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ವಿಚಾರಣೆಗೆ CCB ಬುಲಾವ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 06, 2020 | 4:15 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿ ಮತ್ತೊಬ್ಬ ಯುವತಿಯ ಹೆಸರು ಕೇಳಿಬಂದಿದೆ. ಈ ನಿಟ್ಟಿನಲ್ಲಿ ಯುವತಿಗೆ CCB ಅಧಿಕಾರಿಗಳು ವಿಚಾರಣೆ ನಡೆಸಿದರು. ನಟಿ ರಾಗಿಣಿ ಪ್ರಕರಣಕ್ಕೆ ಲಿಂಕ್ ಇರುವ ಕಾರಣದಿಂದಾಗಿ ಪೃಥ್ವಿ ಶೆಟ್ಟಿ ಎಂಬ ಯುವತಿಗೆ CCB ಅಧಿಕಾರಿಗಳು WhatsApp ಮೂಲಕ ನೋಟಿಸ್ ರವಾನಿಸಿದ್ದರು. ಹೀಗಾಗಿ, ಇಂದು ಪೃಥ್ವಿ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು.

ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಸೇರಿ ಇಬ್ಬರು ಯುವತಿಯರನ್ನ ವಿಚಾರಣೆ ಮಾಡಲಾಗುತ್ತಿದೆ. ಸದ್ಯ HSR ಲೇಔಟ್‌ನಲ್ಲಿ ನೆಲೆಸಿರುವ ಪೃಥ್ವಿ ಶೆಟ್ಟಿ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ನಡೆಯುತ್ತಿದ್ದ ಐಷಾರಾಮಿ ಪಾರ್ಟಿಗಳು ಹಾಗೂ ಮಂಗಳೂರಿನಲ್ಲಿ ನಡೆಯುತ್ತಿದ್ದ ಪಾರ್ಟಿಗಳಿಗೂ ಡ್ರಗ್ಸ್ ಸಪ್ಲೈ ಮಾಡುತ್ತಿದ್ದಳಂತೆ.

Published On - 3:29 pm, Sun, 6 September 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್