AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೈಮಲ್ಲಿ ಸುಲಿಗೆಗೆ ಇಳಿದ ಕಾಲೇಜ್ ವಿರುದ್ಧ ಸ್ಟೂಡೆಂಟ್ಸ್ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಕೆಲ ಕಾಲೇಜುಗಳು ಸಹಾಯ ಮಾಡೋದು ಬಿಟ್ಟು ಸುಲಿಗೆಗೆ ಇಳಿದಿವೆ. ಇದರ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುವಂತಾಗಿದೆ.   ಹೌದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಅಂತಾ ರಾಜ್ಯ ಸರ್ಕಾರ ಮಾಡಿದ ರೂಲ್ಸ್‌ಗೆ ಕೆಲವು ಖಾಸಗಿ ಕಾಲೇಜುಗಳು ಕ್ಯಾರೇ ಎನ್ನುತ್ತಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಗರದ ಈ ಪ್ರತಿಷ್ಠಿತ ಖಾಸಗಿ ಕಾಲೇಜು. ಕೊರೊನಾದಿಂದಾಗಿ ಆನ್​ಲೈನ್​ನಲ್ಲೇ ಕ್ಲಾಸ್‌ ಆರಂಭಿಸಿರುವ ಕಾಲೇಜು ವಿದ್ಯಾರ್ಥಿಗಳಿಗೆ ಫೀಸ್ ಕಟ್ಟುವಂತೆ ಒತ್ತಡ ಹೇರುತ್ತಿದೆ. ಅಂತಿಮ ದಿನಾಂಕದೊಳಗೆ ಫೀಸ್ ಕಟ್ಟದಿದ್ದರೆ […]

ಕೊರೊನಾ ಟೈಮಲ್ಲಿ ಸುಲಿಗೆಗೆ ಇಳಿದ ಕಾಲೇಜ್ ವಿರುದ್ಧ ಸ್ಟೂಡೆಂಟ್ಸ್ ಮಾಡಿದ್ದೇನು ಗೊತ್ತಾ?
Guru
Guru| Edited By: |

Updated on:Jul 30, 2020 | 2:58 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಕೆಲ ಕಾಲೇಜುಗಳು ಸಹಾಯ ಮಾಡೋದು ಬಿಟ್ಟು ಸುಲಿಗೆಗೆ ಇಳಿದಿವೆ. ಇದರ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುವಂತಾಗಿದೆ.

ಹೌದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಅಂತಾ ರಾಜ್ಯ ಸರ್ಕಾರ ಮಾಡಿದ ರೂಲ್ಸ್‌ಗೆ ಕೆಲವು ಖಾಸಗಿ ಕಾಲೇಜುಗಳು ಕ್ಯಾರೇ ಎನ್ನುತ್ತಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಗರದ ಈ ಪ್ರತಿಷ್ಠಿತ ಖಾಸಗಿ ಕಾಲೇಜು. ಕೊರೊನಾದಿಂದಾಗಿ ಆನ್​ಲೈನ್​ನಲ್ಲೇ ಕ್ಲಾಸ್‌ ಆರಂಭಿಸಿರುವ ಕಾಲೇಜು ವಿದ್ಯಾರ್ಥಿಗಳಿಗೆ ಫೀಸ್ ಕಟ್ಟುವಂತೆ ಒತ್ತಡ ಹೇರುತ್ತಿದೆ. ಅಂತಿಮ ದಿನಾಂಕದೊಳಗೆ ಫೀಸ್ ಕಟ್ಟದಿದ್ದರೆ ಅನ್​ಲೈನ್ ಕ್ಲಾಸ್‌ಗಳಿಗೆ ಅನಮತಿ ನೀಡಲ್ಲ ಎಂದು ವಿದ್ಯಾರ್ಥಿಗಳಿಗೆ ತಾಕೀತು ಮಾಡಿದೆ ಎಂದು ತಿಳಿದು ಬಂದಿದೆ.

ಇದರಿಂದ ಬೇಸತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಈಗ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ. ಜಾಯಿಂಟ್ ಸ್ಟೂಡೆಂಟ್ ಆಫ್ ಕೌನ್ಸಿಲ್ ಎಂಬ ಹೆಸರಿನಲ್ಲಿ ತಮ್ಮ ತಮ್ಮ ಮನೆಯಲ್ಲಿ ಕುಳಿತು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿಭಿನ್ನ ಪ್ರತಿಭಟನೆ ಶುರುಮಾಡಿದ್ದಾರೆ. ತಾವು ಪ್ರತಿಭಟಿಸೋದು ಕಾಲೇಜು ಆಡಳಿತ ಮಂಡಳಿಗೆ ಗೊತ್ತಾದ್ರೆ ಅವರು ತಮ್ಮ ಮೇಲೆ ಕ್ರಮ ಕೈಗೊಳ್ಳಬಹುದು ಎಂಬ ಭೀತಿಯಿಂದ ಮುಖಗಳಿಗೆ ವಿಭಿನ್ನ ರೀತಿಯ  ಮಾಸ್ಕ್ ಧರಿಸಿ ಕತ್ತಲಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ.

Published On - 5:30 pm, Tue, 28 July 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು