AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಟೈಮಲ್ಲಿ ಸುಲಿಗೆಗೆ ಇಳಿದ ಕಾಲೇಜ್ ವಿರುದ್ಧ ಸ್ಟೂಡೆಂಟ್ಸ್ ಮಾಡಿದ್ದೇನು ಗೊತ್ತಾ?

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಕೆಲ ಕಾಲೇಜುಗಳು ಸಹಾಯ ಮಾಡೋದು ಬಿಟ್ಟು ಸುಲಿಗೆಗೆ ಇಳಿದಿವೆ. ಇದರ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುವಂತಾಗಿದೆ.   ಹೌದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಅಂತಾ ರಾಜ್ಯ ಸರ್ಕಾರ ಮಾಡಿದ ರೂಲ್ಸ್‌ಗೆ ಕೆಲವು ಖಾಸಗಿ ಕಾಲೇಜುಗಳು ಕ್ಯಾರೇ ಎನ್ನುತ್ತಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಗರದ ಈ ಪ್ರತಿಷ್ಠಿತ ಖಾಸಗಿ ಕಾಲೇಜು. ಕೊರೊನಾದಿಂದಾಗಿ ಆನ್​ಲೈನ್​ನಲ್ಲೇ ಕ್ಲಾಸ್‌ ಆರಂಭಿಸಿರುವ ಕಾಲೇಜು ವಿದ್ಯಾರ್ಥಿಗಳಿಗೆ ಫೀಸ್ ಕಟ್ಟುವಂತೆ ಒತ್ತಡ ಹೇರುತ್ತಿದೆ. ಅಂತಿಮ ದಿನಾಂಕದೊಳಗೆ ಫೀಸ್ ಕಟ್ಟದಿದ್ದರೆ […]

ಕೊರೊನಾ ಟೈಮಲ್ಲಿ ಸುಲಿಗೆಗೆ ಇಳಿದ ಕಾಲೇಜ್ ವಿರುದ್ಧ ಸ್ಟೂಡೆಂಟ್ಸ್ ಮಾಡಿದ್ದೇನು ಗೊತ್ತಾ?
Guru
Guru| Edited By: |

Updated on:Jul 30, 2020 | 2:58 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಬೇಕಿದ್ದ ಕೆಲ ಕಾಲೇಜುಗಳು ಸಹಾಯ ಮಾಡೋದು ಬಿಟ್ಟು ಸುಲಿಗೆಗೆ ಇಳಿದಿವೆ. ಇದರ ಪರಿಣಾಮ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುವಂತಾಗಿದೆ.

ಹೌದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಅಂತಾ ರಾಜ್ಯ ಸರ್ಕಾರ ಮಾಡಿದ ರೂಲ್ಸ್‌ಗೆ ಕೆಲವು ಖಾಸಗಿ ಕಾಲೇಜುಗಳು ಕ್ಯಾರೇ ಎನ್ನುತ್ತಿಲ್ಲ. ಇದಕ್ಕೆ ಲೇಟೆಸ್ಟ್ ಉದಾಹರಣೆ ನಗರದ ಈ ಪ್ರತಿಷ್ಠಿತ ಖಾಸಗಿ ಕಾಲೇಜು. ಕೊರೊನಾದಿಂದಾಗಿ ಆನ್​ಲೈನ್​ನಲ್ಲೇ ಕ್ಲಾಸ್‌ ಆರಂಭಿಸಿರುವ ಕಾಲೇಜು ವಿದ್ಯಾರ್ಥಿಗಳಿಗೆ ಫೀಸ್ ಕಟ್ಟುವಂತೆ ಒತ್ತಡ ಹೇರುತ್ತಿದೆ. ಅಂತಿಮ ದಿನಾಂಕದೊಳಗೆ ಫೀಸ್ ಕಟ್ಟದಿದ್ದರೆ ಅನ್​ಲೈನ್ ಕ್ಲಾಸ್‌ಗಳಿಗೆ ಅನಮತಿ ನೀಡಲ್ಲ ಎಂದು ವಿದ್ಯಾರ್ಥಿಗಳಿಗೆ ತಾಕೀತು ಮಾಡಿದೆ ಎಂದು ತಿಳಿದು ಬಂದಿದೆ.

ಇದರಿಂದ ಬೇಸತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಈಗ ವಿಭಿನ್ನವಾಗಿ ಪ್ರತಿಭಟಿಸುತ್ತಿದ್ದಾರೆ. ಜಾಯಿಂಟ್ ಸ್ಟೂಡೆಂಟ್ ಆಫ್ ಕೌನ್ಸಿಲ್ ಎಂಬ ಹೆಸರಿನಲ್ಲಿ ತಮ್ಮ ತಮ್ಮ ಮನೆಯಲ್ಲಿ ಕುಳಿತು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ವಿಭಿನ್ನ ಪ್ರತಿಭಟನೆ ಶುರುಮಾಡಿದ್ದಾರೆ. ತಾವು ಪ್ರತಿಭಟಿಸೋದು ಕಾಲೇಜು ಆಡಳಿತ ಮಂಡಳಿಗೆ ಗೊತ್ತಾದ್ರೆ ಅವರು ತಮ್ಮ ಮೇಲೆ ಕ್ರಮ ಕೈಗೊಳ್ಳಬಹುದು ಎಂಬ ಭೀತಿಯಿಂದ ಮುಖಗಳಿಗೆ ವಿಭಿನ್ನ ರೀತಿಯ  ಮಾಸ್ಕ್ ಧರಿಸಿ ಕತ್ತಲಲ್ಲಿ ಕುಳಿತು ಪ್ರತಿಭಟನೆ ಮಾಡುತ್ತಿದ್ದಾರೆ.

Published On - 5:30 pm, Tue, 28 July 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ