AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಗರದಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಬೇಜವಾಬ್ದಾರಿ, ತಂದೆಗಾಗಿ ಮಗನ ಪರದಾಟ..

ಬೆಂಗಳೂರು: ನಾನ್ ಕೋವಿಡ್ ಪೇಷಂಟ್ ಆದರೂ ಸಹ ಯಾವೊಂದು ಆಸ್ಪತ್ರೆಯು ಲೋ ಬಿಪಿಯಿಂದ ನರಳುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿರುವುದರಿಂದ ತಂದೆಯನ್ನು ಉಳಿಸಿಕೊಳ್ಳಲು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿರುವ ಘಟನೆ ಇಂದು ನಗರದಲ್ಲಿ ನಡೆದಿದೆ. ಜಾಲಹಳ್ಳಿ ಕ್ರಾಸ್ ನ 58 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನಗರದ ಆಸ್ಪತ್ರೆಗಳಾದ ದಾಸರಹಳ್ಳಿ ಪ್ರಕ್ರಿಯ ಹಾಸ್ಪಿಟಲ್ ನಿಂದ ಹಿಡಿದು ರಾಮಯ್ಯ, ಕೊಲಂಬಿಯ ಏಷಿಯಾ, ಪೀಪಲ್ ಟ್ರೀ, ಸಪ್ತಗಿರಿ, ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಅಂಗಲಾಚಿದರು, ಕೋವಿಡ್ […]

ನಗರದಲ್ಲಿ ನಿಲ್ಲದ ಖಾಸಗಿ ಆಸ್ಪತ್ರೆಗಳ ಬೇಜವಾಬ್ದಾರಿ, ತಂದೆಗಾಗಿ ಮಗನ ಪರದಾಟ..
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 12:33 PM

Share

ಬೆಂಗಳೂರು: ನಾನ್ ಕೋವಿಡ್ ಪೇಷಂಟ್ ಆದರೂ ಸಹ ಯಾವೊಂದು ಆಸ್ಪತ್ರೆಯು ಲೋ ಬಿಪಿಯಿಂದ ನರಳುತ್ತಿರುವ ವ್ಯಕ್ತಿಗೆ ಚಿಕಿತ್ಸೆ ನೀಡಲು ಹಿಂದೇಟು ಹಾಕುತ್ತಿರುವುದರಿಂದ ತಂದೆಯನ್ನು ಉಳಿಸಿಕೊಳ್ಳಲು ಮಗ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿರುವ ಘಟನೆ ಇಂದು ನಗರದಲ್ಲಿ ನಡೆದಿದೆ.

ಜಾಲಹಳ್ಳಿ ಕ್ರಾಸ್ ನ 58 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿದ್ದರೂ, ನಗರದ ಆಸ್ಪತ್ರೆಗಳಾದ ದಾಸರಹಳ್ಳಿ ಪ್ರಕ್ರಿಯ ಹಾಸ್ಪಿಟಲ್ ನಿಂದ ಹಿಡಿದು ರಾಮಯ್ಯ, ಕೊಲಂಬಿಯ ಏಷಿಯಾ, ಪೀಪಲ್ ಟ್ರೀ, ಸಪ್ತಗಿರಿ, ಎಲ್ಲಾ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಾಗಿ ಅಂಗಲಾಚಿದರು, ಕೋವಿಡ್ ಟೆಸ್ಟ್ ಇಲ್ಲ ಎಂಬ ಕಾರಣ ಹೇಳಿ ಯಾವೊಂದು ಆಸ್ಪತ್ರೆಯು ಚಿಕಿತ್ಸೆ ನೀಡಲು ಮುಂದಾಗಿಲ್ಲ.

ಇದರಿಂದ ತಂದೆಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗಳಿಂದ ಆಸ್ಪತ್ರೆಗೆ ಅಲೆದಾಡುತ್ತಿರುವ ಮಗ, ನಮ್ಮ ತಂದೆಗೆ ಶುಗರ್ ಜಾಸ್ತಿ ಆಯ್ತು, ಬಳಿಕ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಈಗ ಪಲ್ಸ್ ರೇಟ್ ಕಡಿಮೆಯಾಗುತ್ತಿದೆ, ತುರ್ತಾಗಿ ವೆಂಟಿಲೇಟರ್ ಅವಶ್ಯಕತೆ ಇದ್ದು ಯಾವೊಂದು ಆಸ್ಪತ್ರೆಯ ಚಿಕಿತ್ಸೆಯು ನೀಡಲು ಮುಂದಾಗುತ್ತಿಲ್ಲ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಸದ್ಯ ಬೌರಿಂಗ್ ಆಸ್ಪತ್ರೆಯಲ್ಲಿರುವ ಅನಾರೋಗ್ಯಪೀಡಿತ ವ್ಯಕ್ತಿಗೆ ಅಲ್ಲು ಸಹ ಐಸಿಯು ವ್ಯವಸ್ಥೆ ಇಲ್ಲ. ಹೀಗಾಗಿ ವ್ಯಕ್ತಿ ತೀವ್ರ ಉಸಿರಾಟದ ತೊಂದರೆಯಿಂದ ನರಳುವಂತಾಗಿದೆ.

Published On - 11:04 am, Tue, 28 July 20

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್