AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ
ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್
ಆಯೇಷಾ ಬಾನು
|

Updated on: Jan 28, 2021 | 10:00 AM

Share

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಲ್ಲಿ ಖಾಸಗಿ ಸುದ್ದಿವಾಹಿನಿಯ ಮಾಲೀಕ ಹಾಗು ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್, ಜಾನ್ ಕೆನಡಿ, ನರ್ಮಲ್ ಬಾಬು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ಆಧರಿಸಿ ಬೆನ್ನತ್ತಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಖಾಸಗಿ ಚಾನಲ್‌ ಕಚೇರಿಗೆ ಕರೆಸಿ ಹಣ ವಸೂಲಿ ಮಾಡುತ್ತಿದ್ದರಂತೆ. ಬಂಧಿತರ ಬಳಿ ಹಲವು ಅಧಿಕಾರಿಗಳ ಹನಿಟ್ರ್ಯಾಪ್ ವಿಡಿಯೋ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಶಕ್ಕೆ ಪಡೆಯುವ ವೇಳೆ ಮೊಬೈಲ್ ಡೇಟಾ ಡಿಲೀಟ್ ಮಾಡಲಾಗಿದೆಯಂತೆ ಹೀಗಾಗಿ ಆರೋಪಿಗಳ‌ ಮೊಬೈಲ್ ವಶಕ್ಕೆ ಪಡೆದು ರಿಟ್ರೈವ್ ಗೆ ಪೊಲೀಸರು ಮುಂದಾಗಿದ್ದಾರೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ