AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

Honey trap.. ಬೆಂಗಳೂರಿನ ಖಾಸಗಿ ಸುದ್ದಿವಾಹಿನಿಯ ಮಾಲೀಕ ಸೇರಿ ನಾಲ್ವರ ಬಂಧನ
ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್
ಆಯೇಷಾ ಬಾನು
|

Updated on: Jan 28, 2021 | 10:00 AM

Share

ಬೆಂಗಳೂರು: ಹನಿಟ್ರ್ಯಾಪ್ ಮಾಡುತ್ತಿದ್ದ ಆರೋಪದಲ್ಲಿ ಖಾಸಗಿ ಸುದ್ದಿವಾಹಿನಿಯ ಮಾಲೀಕ ಹಾಗು ಅತನ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಯ ಮಾಲೀಕ ವೀರೇಶ್, ಜಾನ್ ಕೆನಡಿ, ನರ್ಮಲ್ ಬಾಬು ಸೇರಿ ನಾಲ್ವರನ್ನು ಬೆಂಗಳೂರಿನಲ್ಲಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಅರೆಸ್ಟ್ ಆದ ಗ್ಯಾಂಗ್ ಉದ್ಯಮಿ ಒಬ್ಬನನ್ನ ಹನಿಟ್ರ್ಯಾಪ್ ಮಾಡಿ 34 ಲಕ್ಷ ರೂಪಾಯಿ ವಸೂಲಿ ಮಾಡಿ ಇನ್ನೂ ಹಣ ನೀಡುವಂತೆ ಬ್ಲಾಕ್ ಮೇಲ್ ಮಾಡಿದ್ದರು. ಈ ಸಂಬಂಧ ತಮಿಳುನಾಡು ಮೂಲದ ಶೇಖರ್ ಎಂಬಾತನಿಂದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ಆಧರಿಸಿ ಬೆನ್ನತ್ತಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಆರೋಪಿಗಳು ತಮ್ಮ ಖಾಸಗಿ ಚಾನಲ್‌ ಕಚೇರಿಗೆ ಕರೆಸಿ ಹಣ ವಸೂಲಿ ಮಾಡುತ್ತಿದ್ದರಂತೆ. ಬಂಧಿತರ ಬಳಿ ಹಲವು ಅಧಿಕಾರಿಗಳ ಹನಿಟ್ರ್ಯಾಪ್ ವಿಡಿಯೋ ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ವಶಕ್ಕೆ ಪಡೆಯುವ ವೇಳೆ ಮೊಬೈಲ್ ಡೇಟಾ ಡಿಲೀಟ್ ಮಾಡಲಾಗಿದೆಯಂತೆ ಹೀಗಾಗಿ ಆರೋಪಿಗಳ‌ ಮೊಬೈಲ್ ವಶಕ್ಕೆ ಪಡೆದು ರಿಟ್ರೈವ್ ಗೆ ಪೊಲೀಸರು ಮುಂದಾಗಿದ್ದಾರೆ.

ಅಶ್ಲೀಲ ವಿಡಿಯೋ ಕರೆ​ ಮಾಡಿ.. ಇನ್ಸ್​​ಪೆಕ್ಟರ್​​ಗೆ ಬ್ಲ್ಯಾಕ್​ಮೇಲ್ ಮಾಡಿದ ಅಪರಿಚಿತ ಯುವತಿ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ಮಾಡಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅರೆಸ್ಟ್..

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ