AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತ: ಜಮೀನಿನಲ್ಲಿಯೇ ಪ್ರಾಣಬಿಟ್ಟ ರೈತ ಹೋರಾಟಗಾರ ಶಿವಾನಂದಪ್ಪ

ದಾವಣಗೆರೆ: ಜಿಲ್ಲೆಯ ರೈತ ಸಂಘದ ಹಿರಿಯ ಹೋರಾಟಗಾರ GH ಶಿವಾನಂದಪ್ಪ (67) ವಿಧಿವಶರಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶಿವಾನಂದಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ಬಳಿ ಜಿ.ಹೆಚ್. ಶಿವಾನಂದಪ್ಪ ನಿಧನರಾಗಿದ್ದಾರೆ. ಎದೆನೋವು ಎಂದು ಹೇಳಿ ಕುಸಿದುಬಿದ್ದಿದ್ದ ಶಿವಾನಂದಪ್ಪರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್​ ಬರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಶಿವಾನಂದಪ್ಪ ರಾಜ್ಯ ರೈತ ಸಂಘದಲ್ಲಿ ಕಳೆದ 4 ದಶಕಗಳ ಕಾಲ ಸಕ್ರಿಯರಾಗಿದ್ದರು. ಇದೀಗ, ತಮ್ಮ ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು […]

ಹೃದಯಾಘಾತ: ಜಮೀನಿನಲ್ಲಿಯೇ ಪ್ರಾಣಬಿಟ್ಟ ರೈತ ಹೋರಾಟಗಾರ ಶಿವಾನಂದಪ್ಪ
KUSHAL V
| Edited By: |

Updated on:Sep 26, 2020 | 5:52 PM

Share

ದಾವಣಗೆರೆ: ಜಿಲ್ಲೆಯ ರೈತ ಸಂಘದ ಹಿರಿಯ ಹೋರಾಟಗಾರ GH ಶಿವಾನಂದಪ್ಪ (67) ವಿಧಿವಶರಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶಿವಾನಂದಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ಬಳಿ ಜಿ.ಹೆಚ್. ಶಿವಾನಂದಪ್ಪ ನಿಧನರಾಗಿದ್ದಾರೆ. ಎದೆನೋವು ಎಂದು ಹೇಳಿ ಕುಸಿದುಬಿದ್ದಿದ್ದ ಶಿವಾನಂದಪ್ಪರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್​ ಬರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಶಿವಾನಂದಪ್ಪ ರಾಜ್ಯ ರೈತ ಸಂಘದಲ್ಲಿ ಕಳೆದ 4 ದಶಕಗಳ ಕಾಲ ಸಕ್ರಿಯರಾಗಿದ್ದರು. ಇದೀಗ, ತಮ್ಮ ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.

Published On - 5:34 pm, Sat, 26 September 20

ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಕರೆ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸೈಟ್ ವಿವಾದ: ಯಶ್ ತಾಯಿ ಪುಷ್ಪಾ ಮೇಲೆ ಮಾನನಷ್ಟ ಕೇಸ್ ಹಾಕಲು ಪಿಡಿಒ ನಿರ್ಧಾರ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಸಾಗರ ಮಾರಿಕಾಂಬೆ ದರ್ಶನದ ವೇಳೆ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಐತಿಹಾಸಿಕ ದೇವರ ನಕ್ಲೇಸ್ ಕದ್ದುಕೊಂಡು ಹೋದ್ರಾ ಮುಜರಾಯಿ ಇಲಾಖೆ ಅಧಿಕಾರಿ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ಪಾಕ್ ಸ್ಪಿನ್ನರ್​ನ ಬೌಲಿಂಗ್ ಆ್ಯಕ್ಷನ್ ಕಾನೂನು ಬದ್ಧವೇ?
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ವಿಧಾನಸಭೆಯಲ್ಲಿ ಪೆನ್​ಡ್ರೈವ್ ಪ್ರದರ್ಶಿಸಿ ಅಶೋಕ್ ಗಂಭೀರ ಆರೋಪ
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಕಹಿ ಬೇವಿನ ಮರದಲ್ಲಿ ಬರುತ್ತಿದೆ ಸಿಹಿಯಾದ ನೀರು! ಏನಿದು ವಿಸ್ಮಯ?
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಬೆಂಚ್​​ ಮೇಲೆ ಕಾಲಿಟ್ಟು ರಾಜ್ಯಸಭೆಯಲ್ಲಿ ಮಾತಾಡಿದ ಸದಸ್ಯ!:  ವಿಡಿಯೋ ನೋಡಿ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್