AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಾಘಾತ: ಜಮೀನಿನಲ್ಲಿಯೇ ಪ್ರಾಣಬಿಟ್ಟ ರೈತ ಹೋರಾಟಗಾರ ಶಿವಾನಂದಪ್ಪ

ದಾವಣಗೆರೆ: ಜಿಲ್ಲೆಯ ರೈತ ಸಂಘದ ಹಿರಿಯ ಹೋರಾಟಗಾರ GH ಶಿವಾನಂದಪ್ಪ (67) ವಿಧಿವಶರಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶಿವಾನಂದಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ಬಳಿ ಜಿ.ಹೆಚ್. ಶಿವಾನಂದಪ್ಪ ನಿಧನರಾಗಿದ್ದಾರೆ. ಎದೆನೋವು ಎಂದು ಹೇಳಿ ಕುಸಿದುಬಿದ್ದಿದ್ದ ಶಿವಾನಂದಪ್ಪರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್​ ಬರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಶಿವಾನಂದಪ್ಪ ರಾಜ್ಯ ರೈತ ಸಂಘದಲ್ಲಿ ಕಳೆದ 4 ದಶಕಗಳ ಕಾಲ ಸಕ್ರಿಯರಾಗಿದ್ದರು. ಇದೀಗ, ತಮ್ಮ ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು […]

ಹೃದಯಾಘಾತ: ಜಮೀನಿನಲ್ಲಿಯೇ ಪ್ರಾಣಬಿಟ್ಟ ರೈತ ಹೋರಾಟಗಾರ ಶಿವಾನಂದಪ್ಪ
KUSHAL V
| Edited By: |

Updated on:Sep 26, 2020 | 5:52 PM

Share

ದಾವಣಗೆರೆ: ಜಿಲ್ಲೆಯ ರೈತ ಸಂಘದ ಹಿರಿಯ ಹೋರಾಟಗಾರ GH ಶಿವಾನಂದಪ್ಪ (67) ವಿಧಿವಶರಾಗಿದ್ದಾರೆ. ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಶಿವಾನಂದಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ನ್ಯಾಮತಿ ತಾಲೂಕಿನ ಚೀಲೂರು ಗ್ರಾಮದ ಬಳಿ ಜಿ.ಹೆಚ್. ಶಿವಾನಂದಪ್ಪ ನಿಧನರಾಗಿದ್ದಾರೆ. ಎದೆನೋವು ಎಂದು ಹೇಳಿ ಕುಸಿದುಬಿದ್ದಿದ್ದ ಶಿವಾನಂದಪ್ಪರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್​ ಬರುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಶಿವಾನಂದಪ್ಪ ರಾಜ್ಯ ರೈತ ಸಂಘದಲ್ಲಿ ಕಳೆದ 4 ದಶಕಗಳ ಕಾಲ ಸಕ್ರಿಯರಾಗಿದ್ದರು. ಇದೀಗ, ತಮ್ಮ ಪತ್ನಿ, ಓರ್ವ ಪುತ್ರಿ ಹಾಗೂ ಇಬ್ಬರು ಪುತ್ರರನ್ನು ಬಿಟ್ಟು ಅಗಲಿದ್ದಾರೆ.

Published On - 5:34 pm, Sat, 26 September 20

ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ಬೆಂಗಳೂರಿನಲ್ಲಿ ಮತ್ತೊಂದು ಬ್ಯಾಂಕ್ ದರೋಡೆಗೆ ಯತ್ನ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ತಂಬಾಕು ಬೆಲೆ ಕುಸಿತ: ಬೆಂಬಲ ಬೆಲೆ ನೀಡುವ ಕುರಿತು ಮೈಸೂರಲ್ಲಿ ಮಹತ್ವದ ಸಭೆ
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ; ನೆಹರು ಮೊದಲ ಪ್ರಧಾನಿಯಲ್ಲ: ಯತ್ನಾಳ್
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ಅವಧಿ ಮೀರಿದ ಔಷಧಿ ವಿತರಣೆ ಪ್ರಶ್ನಿಸಿದ್ದಕ್ಕೆ ಬೆದರಿಕೆ ಆರೋಪ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ತಿನ್ನುವ ತರಕಾರಿಯಲ್ಲಿ ವಿಷ: ಸದ್ದಿಲ್ಲದೇ ಮನಷ್ಯರ ದೇಹ ಸೇರುತ್ತಿದೆ ಕೀಟನಾಶಕ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಮಣ್ಣು ತುಂಬಿದ ಬುಟ್ಟಿ ಹೊತ್ತ ಸಿದ್ದರಾಮಯ್ಯ, ಡಿಕೆಶಿ:ವಿಡಿಯೋ ನೋಡಿ
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಈ ಅಣಬೆ ತಿನ್ನುವ ಮುನ್ನ ಜೋಕೆ: ಯಾಮಾರಿದ್ರೆ ಭ್ರಮೆ ಹುಟ್ಟಿಸುತ್ತೆ ಎಚ್ಚರ!
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಆರೋಪ
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?
ತನಗೆ ಕಾಟ ಕೊಟ್ಟವರಿಗೆ ಪಂಚ್ ಕೊಡ್ತಾ ಈ ಮರಿ ಕೋತಿ ‘ಪಂಚ್’?