AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Guru
| Updated By: ಸಾಧು ಶ್ರೀನಾಥ್​|

Updated on: Aug 11, 2020 | 9:28 AM

Share

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ