AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Follow us
Guru
| Updated By: ಸಾಧು ಶ್ರೀನಾಥ್​

Updated on: Aug 11, 2020 | 9:28 AM

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ