AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ. ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ […]

ಕೋವಿಡ್ ಸೆಂಟರ್‌ನಲ್ಲಿ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತ ವರ್ತನೆ?
Guru
| Edited By: |

Updated on: Aug 11, 2020 | 9:28 AM

Share

ಬೆಂಗಳೂರು: ಕೊರೊನಾ ಸೋಂಕಿತರನ್ನು ಗುಣಪಡಿಸಬೇಕಿದ್ದ ಬೆಂಗಳೂರು ನಗರದ ಕೊವಿಡ್ ಕೇರ್ ಸೆಂಟರ್‌ಗಳು ಈಗ ಐಎಎಸ್ ಮತ್ತು ಕೆಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ವೇದಿಕೆಯಾಗಿವೆ. ಹಿರಿಯ ಐಎಎಸ್ ಅಧಿಕಾರಿಯ ವಿರುದ್ಧ ಏಳು ಜನ ಪ್ರೊಬೆಷನರಿ ತಹಶಿಲ್ದಾರರು ತಿರುಗಿ ಬಿದ್ದಿದ್ದು, ದೂರು ನೀಡಿದ್ದಾರೆ.

ಬೆಂಗಳೂರಿನ ಕೋವಿಡ್ ಕೇರ್ ಸೆಂಟರ್ ಗಳ ಟಾಸ್ಕ್ ಫೋರ್ಸ್ ಲೀಡರ್ ಪ್ರೊಬೆಷನರಿ ತಹಶೀಲ್ದಾರಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಆಯುಕ್ತರಿಗೆ ಏಳು ಜನ ಪ್ರೊಬೆಷನರಿ ತಹಶೀಲ್ದಾರರು ದೂರು ನೀಡಿದ್ದಾರೆ. ಟಾಸ್ಕ್ ಫೊರ್ಸ್ ಲೀಡರ್ ಆಗಿರುವ ಐಎಎಸ್ ಅಧಿಕಾರಿ, ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಏಳು ಜನ ಪ್ರೊಬೆಷನರಿ ತಹಶೀಲ್ದಾರರಿಗೆ ನಿಮ್ಮ ಮೇಲೆ ಎಫ್ ಐ ಆರ್ ಹಾಕಿಸ್ತೇನೆ, ಸಸ್ಪೆಂಡ್ ಮಾಡಿಸ್ತೇನೆ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇಷ್ಟೇ ಅಲ್ಲ ಮಹಿಳಾ ಅಧಿಕಾರಿಗಳ ಜೊತೆ ಹಿರಿಯ ಅಧಿಕಾರಿ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಡ್ಯೂಟಿಯಲ್ಲಿ ಇರುವ ಬಗ್ಗೆ ಪದೇ ಪದೇ ಸೆಲ್ಫಿ ಕಳುಹಿಸುವಂತೆ ಒತ್ತಡ ಹಾಕ್ತಿದ್ದಾರೆ. ಇದರಿಂದ ನಾವು ಆತ್ಮಸ್ಥೈರ್ಯ ಕಳೆದುಕೊಳ್ಳುತ್ತಿದ್ದೇವೆಂದು ದೂರಿನಲ್ಲಿ ಉಲ್ಲೇಖ ಮಾಡಲಾಗಿದೆ.

ಆದ್ರೆ ಕೋವಿಡ್ ಕೇರ್ ಸೆಂಟರ್ ಟಾಸ್ಕ್ ಲೀಡರ್ ರಾಜೇಂದ್ರ ಕುಮಾರ್ ಕಠಾರಿಯಾ ಮಾತ್ರ, ನಾನು ಕೆಲಸ ಮಾಡುವಂತೆ ಹೇಳಿದ್ದೆನೆಯೇ ಹೊರತು. ಬೇರೆನೂ ನನಗೆ ಗೊತ್ತಿಲ್ಲ. ಇನ್ನು ದೂರು ಕೊಟ್ಟಿರುವ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ