AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಇಲ್ಲದಿದ್ರೂ ಉತ್ತಮ ಸಂಬಳ ಸಿಗುತ್ತಿದೆ ಎಂದ ಪ್ರೊಫೆಸರ್​ಗೆ ನೋಟಿಸ್ ಕೊಟ್ಟ ವಿವಿ

ಮಂಗಳೂರು: ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಅಸಂಬದ್ದ ಪೋಸ್ಟ್ ಹಾಕಿ ಉದ್ದಟತನ ತೊರಿದ ಸಮಾಜಶಾಸ್ತ್ರ ಪ್ರೊಫೆಸರ್​ಗೆ 7 ದಿನಗಳ ಒಳಗೆ ಉತ್ತರಿಸುವಂತೆ ಮಂಗಳೂರು ವಿವಿ ಆಡಳಿತದಿಂದ ನೋಟಿಸ್ ನೀಡಲಾಗಿದೆ. ಮಂಗಳೂರು ವಿವಿ ಸಮಾಜಶಾಸ್ತ್ರ ಪ್ರೊಫೆಸರ್ ಗೋವಿಂದ ರಾಜ್ ಎಂಬವವರು ಫೇಸ್ ಬುಕ್​ನಲ್ಲಿ ಪ್ರಾಧ್ಯಾಪಕನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಏಕೆಂದರೆ ಯಾವುದೇ ಕೆಲಸ, ರಿಸ್ಕ್ ಇಲ್ಲದೆ ನನಗೆ ಸಂಬಳ ಬರುತ್ತಿದೆ (ಪ್ರೌಡ್ ಟು ಬಿ ಎ ಟೀಚರ್, ಬಿಕಾಸ್ ಡ್ರಾಯಿಂಗ್ ಎ ಗುಡ್ ಸ್ಯಾಲರಿ ವಿತೌಟ್ ವರ್ಕ್ ಅಂಡ್ ರಿಸ್ಕ್) ಎಂದು ಪೋಸ್ಟ್ […]

ಕೆಲಸ ಇಲ್ಲದಿದ್ರೂ ಉತ್ತಮ ಸಂಬಳ ಸಿಗುತ್ತಿದೆ ಎಂದ ಪ್ರೊಫೆಸರ್​ಗೆ ನೋಟಿಸ್ ಕೊಟ್ಟ ವಿವಿ
Follow us
ಸಾಧು ಶ್ರೀನಾಥ್​
|

Updated on: Sep 09, 2020 | 11:16 AM

ಮಂಗಳೂರು: ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಅಸಂಬದ್ದ ಪೋಸ್ಟ್ ಹಾಕಿ ಉದ್ದಟತನ ತೊರಿದ ಸಮಾಜಶಾಸ್ತ್ರ ಪ್ರೊಫೆಸರ್​ಗೆ 7 ದಿನಗಳ ಒಳಗೆ ಉತ್ತರಿಸುವಂತೆ ಮಂಗಳೂರು ವಿವಿ ಆಡಳಿತದಿಂದ ನೋಟಿಸ್ ನೀಡಲಾಗಿದೆ.

ಮಂಗಳೂರು ವಿವಿ ಸಮಾಜಶಾಸ್ತ್ರ ಪ್ರೊಫೆಸರ್ ಗೋವಿಂದ ರಾಜ್ ಎಂಬವವರು ಫೇಸ್ ಬುಕ್​ನಲ್ಲಿ ಪ್ರಾಧ್ಯಾಪಕನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಏಕೆಂದರೆ ಯಾವುದೇ ಕೆಲಸ, ರಿಸ್ಕ್ ಇಲ್ಲದೆ ನನಗೆ ಸಂಬಳ ಬರುತ್ತಿದೆ (ಪ್ರೌಡ್ ಟು ಬಿ ಎ ಟೀಚರ್, ಬಿಕಾಸ್ ಡ್ರಾಯಿಂಗ್ ಎ ಗುಡ್ ಸ್ಯಾಲರಿ ವಿತೌಟ್ ವರ್ಕ್ ಅಂಡ್ ರಿಸ್ಕ್) ಎಂದು ಪೋಸ್ಟ್ ಹಾಕಿದ್ದಾರೆ.

ಜೊತೆಗೆ ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರ ಬಗ್ಗೆಯೂ ಅಪಹಾಸ್ಯದ ಪೋಸ್ಟ್ ಮಾಡಿದ್ದು, ಈ ಅಪಹಾಸ್ಯ ಪೋಸ್ಟ್ ಗಮನಕ್ಕೆ ಬಂದ ಹಿನ್ನೆಲೆ ಮಂಗಳೂರು ವಿವಿ ಆಡಳಿತದಿಂದ ಪ್ರೊಫೆಸರ್ ಗೋವಿಂದ ರಾಜ್​ಗೆ  7 ದಿನಗಳ ಒಳಗೆ ಉತ್ತರಿಸುವಂತೆ ನೋಟಿಸ್ ನೀಡಿದೆ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ