AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲಸ ಇಲ್ಲದಿದ್ರೂ ಉತ್ತಮ ಸಂಬಳ ಸಿಗುತ್ತಿದೆ ಎಂದ ಪ್ರೊಫೆಸರ್​ಗೆ ನೋಟಿಸ್ ಕೊಟ್ಟ ವಿವಿ

ಮಂಗಳೂರು: ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಅಸಂಬದ್ದ ಪೋಸ್ಟ್ ಹಾಕಿ ಉದ್ದಟತನ ತೊರಿದ ಸಮಾಜಶಾಸ್ತ್ರ ಪ್ರೊಫೆಸರ್​ಗೆ 7 ದಿನಗಳ ಒಳಗೆ ಉತ್ತರಿಸುವಂತೆ ಮಂಗಳೂರು ವಿವಿ ಆಡಳಿತದಿಂದ ನೋಟಿಸ್ ನೀಡಲಾಗಿದೆ. ಮಂಗಳೂರು ವಿವಿ ಸಮಾಜಶಾಸ್ತ್ರ ಪ್ರೊಫೆಸರ್ ಗೋವಿಂದ ರಾಜ್ ಎಂಬವವರು ಫೇಸ್ ಬುಕ್​ನಲ್ಲಿ ಪ್ರಾಧ್ಯಾಪಕನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಏಕೆಂದರೆ ಯಾವುದೇ ಕೆಲಸ, ರಿಸ್ಕ್ ಇಲ್ಲದೆ ನನಗೆ ಸಂಬಳ ಬರುತ್ತಿದೆ (ಪ್ರೌಡ್ ಟು ಬಿ ಎ ಟೀಚರ್, ಬಿಕಾಸ್ ಡ್ರಾಯಿಂಗ್ ಎ ಗುಡ್ ಸ್ಯಾಲರಿ ವಿತೌಟ್ ವರ್ಕ್ ಅಂಡ್ ರಿಸ್ಕ್) ಎಂದು ಪೋಸ್ಟ್ […]

ಕೆಲಸ ಇಲ್ಲದಿದ್ರೂ ಉತ್ತಮ ಸಂಬಳ ಸಿಗುತ್ತಿದೆ ಎಂದ ಪ್ರೊಫೆಸರ್​ಗೆ ನೋಟಿಸ್ ಕೊಟ್ಟ ವಿವಿ
ಸಾಧು ಶ್ರೀನಾಥ್​
|

Updated on: Sep 09, 2020 | 11:16 AM

Share

ಮಂಗಳೂರು: ಜವಾಬ್ದಾರಿಯುತ ಹುದ್ದೆಯಲ್ಲಿದ್ದು ಅಸಂಬದ್ದ ಪೋಸ್ಟ್ ಹಾಕಿ ಉದ್ದಟತನ ತೊರಿದ ಸಮಾಜಶಾಸ್ತ್ರ ಪ್ರೊಫೆಸರ್​ಗೆ 7 ದಿನಗಳ ಒಳಗೆ ಉತ್ತರಿಸುವಂತೆ ಮಂಗಳೂರು ವಿವಿ ಆಡಳಿತದಿಂದ ನೋಟಿಸ್ ನೀಡಲಾಗಿದೆ.

ಮಂಗಳೂರು ವಿವಿ ಸಮಾಜಶಾಸ್ತ್ರ ಪ್ರೊಫೆಸರ್ ಗೋವಿಂದ ರಾಜ್ ಎಂಬವವರು ಫೇಸ್ ಬುಕ್​ನಲ್ಲಿ ಪ್ರಾಧ್ಯಾಪಕನಾಗಿರುವುದಕ್ಕೆ ನನಗೆ ಹೆಮ್ಮೆಯಿದೆ. ಏಕೆಂದರೆ ಯಾವುದೇ ಕೆಲಸ, ರಿಸ್ಕ್ ಇಲ್ಲದೆ ನನಗೆ ಸಂಬಳ ಬರುತ್ತಿದೆ (ಪ್ರೌಡ್ ಟು ಬಿ ಎ ಟೀಚರ್, ಬಿಕಾಸ್ ಡ್ರಾಯಿಂಗ್ ಎ ಗುಡ್ ಸ್ಯಾಲರಿ ವಿತೌಟ್ ವರ್ಕ್ ಅಂಡ್ ರಿಸ್ಕ್) ಎಂದು ಪೋಸ್ಟ್ ಹಾಕಿದ್ದಾರೆ.

ಜೊತೆಗೆ ರಾಜ್ಯದ ಪ್ರಮುಖ ಸ್ವಾಮೀಜಿಯೊಬ್ಬರ ಬಗ್ಗೆಯೂ ಅಪಹಾಸ್ಯದ ಪೋಸ್ಟ್ ಮಾಡಿದ್ದು, ಈ ಅಪಹಾಸ್ಯ ಪೋಸ್ಟ್ ಗಮನಕ್ಕೆ ಬಂದ ಹಿನ್ನೆಲೆ ಮಂಗಳೂರು ವಿವಿ ಆಡಳಿತದಿಂದ ಪ್ರೊಫೆಸರ್ ಗೋವಿಂದ ರಾಜ್​ಗೆ  7 ದಿನಗಳ ಒಳಗೆ ಉತ್ತರಿಸುವಂತೆ ನೋಟಿಸ್ ನೀಡಿದೆ.

ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ವಿಧಾನಸೌಧದ ವಿದ್ಯುತ್ ದೀಪಾಲಂಕಾರ ನೋಡಲು ತಂಡೋಪತಂಡವಾಗಿ ಬಂದ ಜನ
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ಬೆಂಗಳೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಕಾರಣವೇನು? DCM ಹೇಳಿದ್ದಿಷ್ಟು
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ದರ್ಶನ್ ಬಿಡುಗಡೆ ಆಗದಿದ್ದರೆ ಸರ್ಕಾರಕ್ಕೆ ನಷ್ಟ: ಲಾಜಿಕ್ ಮುಂದಿಟ್ಟ ಉಮೇಶ್
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿದ ಶರಣಬಸವಪ್ಪ ಅಪ್ಪ ಅಂತ್ಯಕ್ರಿಯೆ
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ತಿರುಪತಿ ತಿಮ್ಮಪ್ಪನ ದಾಸೋಹಕ್ಕೆ 7 ಟನ್ ತರಕಾರಿ ಕಳುಹಿಸಿದ ಸ್ನೇಹಿತರು
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ಎಕ್ಸ್​​ಪ್ರೆಸ್​ವೇನಲ್ಲಿ ಬೈಕ್​ ಸ್ಟಂಟ್, ಎರಡೂ ಬೈಕ್​ ಮುಖಾಮುಖಿ ಡಿಕ್ಕಿ
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ರಾಜಣ್ಣ ಪರ ಸಿದ್ದರಾಮಯ್ಯ ಮನವೊಲಿಸಿದ್ರೂ ಕೇಳಿಲ್ವಂತೆ ಹೈಕಮಾಂಡ್!
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಮಕ್ಕಳನ್ನು ಕಚ್ಚಿದ್ದಕ್ಕೆ, ನಾಯಿಯ ಬೈಕ್​​ಗೆ ಕಟ್ಟಿ ಎಳೆದೊಯ್ದ ವ್ಯಕ್ತಿ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಚಿನ್ನಯ್ಯನಪಾಳ್ಯ ನಿಗೂಢ ಸ್ಫೋಟ: ಭಯಾನಕ ದೃಶ್ಯದ ಸಿಸಿಟಿವಿ ವಿಡಿಯೋ ಇಲ್ಲಿದೆ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ