AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ. ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಹೈಕೋರ್ಟಿನಲ್ಲಿದೆ.. ಬೇರೆ ಪೂಜಾರಿಯ […]

ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 07, 2020 | 11:36 AM

Share

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ.

ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ.

ಪ್ರಕರಣ ಹೈಕೋರ್ಟಿನಲ್ಲಿದೆ.. ಬೇರೆ ಪೂಜಾರಿಯ ತಂದು ಪೂಜೆ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ ದೇವಸ್ಥಾನದ ಆಸ್ತಿ ವಿಚಾರವಾಗಿ ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಹಾಗಾಗಿ, ದೇವಸ್ಥಾನದ ಬೀಗ ತೆಗೆಯದೇ ಜಿಲ್ಲಾಡಳಿತ ಕಾಯ್ದು ಕುಳಿತಿದೆ. ಇದರಿಂದ ಬೀರಲಿಂಗೇಶ್ವರ ದೇವಾಲಯದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಗುಂಪುಗಳಿಂದ ದೇವಸ್ಥಾನದ ಎದುರು ಧರಣಿ ನಡೆದಿದೆ.

Published On - 11:20 am, Sat, 7 November 20

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ