AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ. ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ. ಪ್ರಕರಣ ಹೈಕೋರ್ಟಿನಲ್ಲಿದೆ.. ಬೇರೆ ಪೂಜಾರಿಯ […]

ಆಸ್ತಿ ವಿವಾದ, 6 ತಿಂಗಳಿಂದ ದೇಗುಲಕ್ಕೆ ಬೀಗ: ತೆರವಿಗೆ ಮುಂದಾದ ಜಿಲ್ಲಾಡಳಿತ, ಆದರೆ..?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Nov 07, 2020 | 11:36 AM

Share

ದಾವಣಗೆರೆ: ಆಸ್ತಿ ವಿವಾದ ಹಿನ್ನೆಲೆ 6 ತಿಂಗಳಿಂದ ದೇವಾಲಯಕ್ಕೆ ಬೀಗ ಹಾಕಲಾಗಿದ್ದು, ಇದೀಗ ದೇವಾಲಯದ ಬಾಗಿಲು ತೆರೆಯಲು ಜಿಲ್ಲಾಡಳಿತ ಮುಂದಾಗಿದೆ.

ಆರು ತಿಂಗಳಿಂದ ದೇಗುಲ ಆವರಣದಲ್ಲಿ ಅಶಾಂತಿ ವಾತಾವರಣ ದಾವಣಗೆರೆಯ ಪಿಬಿ ರಸ್ತೆಯಲ್ಲಿರುವ ಬೀರಲಿಂಗೇಶ್ವರ ದೇಗುಲದ ಬಾಗಿಲು ತೆರೆಯಲು ಹಳೇ ಅರ್ಚಕರಿಂದ ವಿರೋಧ ವ್ಯಕ್ತವಾಗಿತ್ತು. ಆದರೆ ಪೂಜೆ ಮಾಡುವಂತೆ ದೇಗುಲದ ಸಮಿತಿ ಆಗ್ರಹಪಡಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಮತ್ತು ಪೊಲೀಸರು ಆಗಮಿಸಿ, ದೇವಾಲಯದ ಬಾಗಿಲು ತೆರೆತಲು ಸಿದ್ಧತೆ ನಡೆಸಿದ್ದಾರೆ.

ಪ್ರಕರಣ ಹೈಕೋರ್ಟಿನಲ್ಲಿದೆ.. ಬೇರೆ ಪೂಜಾರಿಯ ತಂದು ಪೂಜೆ ಆರಂಭಿಸಲು ಜಿಲ್ಲಾಡಳಿತ ಮುಂದಾಗಿದೆ. ಆದರೆ ದೇವಸ್ಥಾನದ ಆಸ್ತಿ ವಿಚಾರವಾಗಿ ಹೈಕೋರ್ಟ್ ನಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದೆ. ಹಾಗಾಗಿ, ದೇವಸ್ಥಾನದ ಬೀಗ ತೆಗೆಯದೇ ಜಿಲ್ಲಾಡಳಿತ ಕಾಯ್ದು ಕುಳಿತಿದೆ. ಇದರಿಂದ ಬೀರಲಿಂಗೇಶ್ವರ ದೇವಾಲಯದ ಬಳಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಎರಡು ಗುಂಪುಗಳಿಂದ ದೇವಸ್ಥಾನದ ಎದುರು ಧರಣಿ ನಡೆದಿದೆ.

Published On - 11:20 am, Sat, 7 November 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ