AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್

ಅಪರಾಧ ಮೂಲದ ಹಣ ಪ್ರಸರಣೆ ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು ಎಂದು ಹೈಕೋರ್ಟ್ ಹೇಳಿದೆ.

ಕಳಂಕಿತ ಆಸ್ತಿ ಜಪ್ತಿ ವಿಚಾರ; ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆ ಅನ್ವಯ: ಹೈಕೋರ್ಟ್
ಕರ್ನಾಟಕ ಹೈಕೋರ್ಟ್​
ರಶ್ಮಿ ಕಲ್ಲಕಟ್ಟ
|

Updated on: Dec 31, 2020 | 3:53 PM

Share

ಬೆಂಗಳೂರು: ಕಳಂಕಿತ ಆಸ್ತಿ ಪತ್ತೆಯಾದ ದಿನದಿಂದ PMLA ಕಾಯ್ದೆಯು ಅನ್ವಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. PMLA ಕಾಯ್ದೆ ಪೂರ್ವಾನ್ವಯ ಪ್ರಶ್ನಿಸಿ ಅವ್ವಾ ಮಾದೇಶ ಸೇರಿ ಹಲವು ಆರೋಪಿಗಳು ಅರ್ಜಿ ಸಲ್ಲಿಸಿದ್ದು, ಜಾರಿ ನಿರ್ದೇಶನಾಲಯದಿಂದ ಆಸ್ತಿ ಜಪ್ತಿ ಪ್ರಶ್ನಿಸಿದ್ದರು.

ಅಪರಾಧ ಮೂಲದ ಹಣವನ್ನು ಪ್ರಸಾರ ಮಾಡುವುದು ಗಂಭೀರ ವಿಚಾರ ಎಂದು ಹೇಳಿದ ನ್ಯಾಯಪೀಠ ಇದು ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಅನುಸೂಚಿತ ಅಪರಾಧವಿಲ್ಲದಿದ್ದರೂ ಕಳಂಕಿತ ಸಂಪತ್ತು ಜಪ್ತಿ ಮಾಡಲು PMLA ಕಾಯ್ದೆ ಬಳಸಬಹುದು. ಕಾಯ್ದೆಯು ಪೂರ್ವಾನ್ವಯವಲ್ಲವೆಂದು ಅಪರಾಧ ಅಳಿಸಿಹೋಗುವುದಿಲ್ಲ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿತು.

ಅಕ್ರಮ ಆಸ್ತಿಗಳಿಕೆಯನ್ನು ಅಪರಾಧ ಎಂದೇ ಪರಿಗಣಿಸಲಾಗುತ್ತದೆ. ಸಂಪತ್ತಿನ ಮೂಲದ ಬಗ್ಗೆ ಪ್ರಶ್ನೆಗಳು ಉದ್ಭವಿಸಿದಾಗ ಕಳಂಕಿತ ಸಂಪತ್ತು ಪತ್ತೆಯಾದ ದಿನಾಂಕದಿಂದ ಕಾಯ್ದೆ ಅನ್ವಯಿಸಬಹುದು. PMLA ಕಾಯ್ದೆ ಸೆ.3ರಿಂದ ಅನ್ವಯವಾಗಲಿದೆ ಎಂದು ನ್ಯಾ.ಅರವಿಂದ್ ಕುಮಾರ್ ಅವರಿದ್ದ ನ್ಯಾಯಪೀಠವು ತೀರ್ಪು ನೀಡಿದೆ.

ಏನಿದು PMLA ಕಾಯ್ದೆ ?

PMLA (ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ) ಹಣ ವರ್ಗಾವಣೆಯನ್ನು ತಡೆಗಟ್ಟಲು ಮತ್ತು ಹಣ ವರ್ಗಾವಣೆಯಿಂದ ಪಡೆದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಜಾರಿಗೆ ತಂದಿರುವ ಕಾಯ್ದೆಯಾಗಿದೆ. ಇದು 2005, 2009, 2012ರಲ್ಲಿ ತಿದ್ದುಪಡಿಯಾಗಿದೆ.

ಕಣ್ವ ಸಂಸ್ಥೆಯ ನೂರಾರು ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ