AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು. ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು […]

ಬೆಳಗಾವಿಯಲ್ಲಿ ಶಿವಸೇನೆಯ ಪುಂಡಾಟ: ಶಿವಾಜಿ ಪ್ರತಿಮೆಯನ್ನು ಸ್ಥಳಾಂತರಿಸಿದ್ದಕ್ಕೆ ಪ್ರತಿಭಟನೆಗೆ ತೀರ್ಮಾನ
ಸಾಧು ಶ್ರೀನಾಥ್​
| Updated By: KUSHAL V|

Updated on: Aug 09, 2020 | 2:40 PM

Share

ಬೆಳಗಾವಿ: ಗ್ರಾಮದೇವತೆಯ ಜಾತ್ರೆ ವೇಳೆ ಯಾವುದೇ ಸಮಸ್ಯೆ ಎದುರಾಗಬಾರದೆಂದು ಗ್ರಾಮದಲ್ಲಿದ್ದ ಶಿವಾಜಿಯ ಪುತ್ಥಳಿಯನ್ನು ಬೇರೆಡೆ ಸ್ಥಳಾಂತರಿಸಿದಕ್ಕೆ ಶಿವಸೇನೆ ಮುಖಂಡರು ಗ್ರಾಮದಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಜಿಲ್ಲೆಯ ಚಿಕ್ಕೋಡಿಯ ಮನಗುತ್ತಿ ಗ್ರಾಮದಲ್ಲಿ ಶಿವಾಜಿಯ ಪ್ರತಿಮೆಯನ್ನ ಈ ಹಿಂದೆ ಪ್ರತಿಷ್ಠಾಪಿಸಲಾಗಿತ್ತು. ಆದರೆ ಗ್ರಾಮದಲ್ಲಿ ಮುಂದಿನವಾರ ಗ್ರಾಮದೇವತೆಯ ಜಾತ್ರೆನಡೆಯಲಿದ್ದು ಈ ವೇಳೆ ಯಾವುದೇ ತೊಂದರೆಯಾಗಬಾರದೆಂದು ಶಿವಾಜಿಯ ಪುತ್ಥಳಿಯನ್ನು ಬೇರೆಡೆಗೆ ಸ್ಥಳಾಂತರಿಸಲು ಗ್ರಾಮದ ಹಿರಿಯರು ಹಾಗೂ ಮರಾಠ ಮುಖಂಡರೆಲ್ಲಾ ಸೇರಿ ನಿರ್ಧಾರಿಸಿದ್ದರು.

ಆದರೆ, ಈ ವಿಚಾರ ತಿಳಿದ ನೆರೆಯ ಮಹಾರಾಷ್ಟ್ರದ ಶಿವಸೇನೆ ಮುಖಂಡರು ಗ್ರಾಮದಲ್ಲಿ ಶಾಂತಿ ಕದಡಲು ತಯಾರಿ ನಡೆಸಿದ್ದು, ಮುಂದಿನ ಸೋಮವಾರ ಮನಗುತ್ತಿ ಚಲೋ ಎಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ.

ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಯಾವುದೇ ಕಾರಣಕ್ಕೂ ಅಹಿತಕರ ಘಟನೆ ಸಂಭವಿಸಬಾರದೆಂದು ಮುಂಜಾಗ್ರತಾ ಕ್ರಮವಾಗಿ ನೂರಕ್ಕೂ ಹೆಚ್ಚು ಪೊಲೀಸರನ್ನು ಗ್ರಾಮದಲ್ಲಿ ನಿಯೋಜಿಸಲಾಗಿದೆ.

ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಮನೆಯಂಗಳಕ್ಕೆ ಉರುಳಿ ಬಂದ ಕಲ್ಲು, ಮಣ್ಣು ಮತ್ತು ಗಿಡಗಳು
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಪಾಟ್ನಾದ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿಯನ್ನು ಶೂಟ್ ಮಾಡಿ ಕೊಲೆ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
ಶ್ರೀರಾಮುಲು ಮಾತುಗಳಲ್ಲಿ ಸ್ಪಷ್ಟತೆಯ ಕೊರತೆ, ಮಾತುಗಳಲ್ಲಿ ಗೊಂದಲ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
3 ನಿಮಿಷಗಳ ವಿಡಿಯೋದಲ್ಲಿ ಕೊಹ್ಲಿ ಏನು ಹೇಳಿದ್ದಾರೆ? ನೀವೇ ನೋಡಿ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ಬಿಬಿಎಂಪಿಯನ್ನು 5 ಪಾಲಿಕೆಗಳನ್ನಾಗಿ ವಿಂಗಡಿಸಲು ನಿರ್ಧರಿಸಲಾಗಿದೆ: ಶಿವಕುಮಾರ
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ರವಿಚಂದ್ರನ್ ಅವರನ್ನು ಅಳುವಂತೆ ಮಾಡಿದ ಏಕೈಕ ಸಿನಿಮಾ ಇದು
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ಸೇತುವೆ ಲೋಕಾರ್ಪಣೆಗೆ ಬರಬೇಡವೆಂದು ಸಿಎಂಗೆ ಬಿಎಸ್​ವೈ ಹೇಳಿದ್ದರು: ಯತ್ನಾಳ್
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ವಿಶ್ವ ನಂ.1 ಕಾರ್ಲ್ಸನ್​ಗೆ ಸೋಲುಣಿಸಿದ ಮತ್ತೊಬ್ಬ ಭಾರತೀಯ
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಶಾಸಕರು ಅನುದಾನಗಳಿಗಾಗಿ ಸುರ್ಜೇವಾಲಾರನ್ನು ಭೇಟಿಯಾಗುತ್ತಿದ್ದಾರೆ: ನಿಖಿಲ್
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ
ಪೆಟ್ರೋಲ್ ವಾಹನಗಳಿಂದ ಎಲೆಕ್ಟ್ರಿಕ್ ವಾಹನಗಳಿಗೆ ಶಿಫ್ಟ್ ಆಗುತ್ತಿರುವ ಜನ